ಸಿದ್ದರಾಮಯ್ಯರಿಗೆ ಪದೇ ಪದೆ ಹೆಲಿಕಾಪ್ಟರ್ ಕಾಟ ಕೊಡುತ್ತಿದೆ. ಇಂದೂ ಸೇರಿ ನಾಲ್ಕು ಬಾರಿ ಇದುವರೆಗೂ ಕೈ ಕೊಟ್ಟಿದೆ
ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ.
ನಿಗದಿಯಂತೆ ಚಿತ್ರದುರ್ಗದಿಂದ ತುಮಕೂರಿಗೆ ಹೆಲಿಕಾಪ್ಟರ್ನಲ್ಲಿ ಸಿದ್ದರಾಮಯ್ಯ ಪ್ರಯಾಣ ಬೆಳೆಸಿದ್ದರು.
ಆದರೆ ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಹಾರಿದ ಕೆಲ ಹೊತ್ತಿನಲ್ಲೇ ಮತ್ತೆ ಹೆಲಿಕಾಪ್ಟರ್ ಚಿತ್ರದುರ್ಗದ ಹೆಲಿಪ್ಯಾಡ್ಗೆ ಮರಳಿ ಬಂದಿಳಿಯಿದಿದೆ.
ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಈ ಹಿಂದೆ ನಾಲ್ಕು ಬಾರಿ ಆತಂಕದ ಸ್ಥಿತಿಯನ್ನ ಎದುರಿಸಿದೆ. ಒಂದು ಬಾರಿ ಹೆಲಿಕಾಪ್ಟರ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಮೂಡಿಸಿದರೆ ಇನ್ನೊಂದು ಬಾರಿ ಅವರು ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದಿರುತ್ತೆ. ಮೂರನೇ ಬಾರಿ ಲ್ಯಾಂಡಿಂಗ್ ಗೇರ್ ಅಲ್ಲಿ ಸಮಸ್ಯೆಯಾದ ಕಾರಣ ಸುಮಾರು 30 ನಿಮಿಷಗಳಕಾಲ ಅವರ ಹೆಲಿಕಾಪ್ಟರ್ ಆಗಸದಲ್ಲೇ ಹಾರುತ್ತಾ ಆತಂಕ ತಂದಿಟ್ಟಿತು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ