ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ 6 ಮಂದಿ ಯೋಧರ ಮೃತದೇಹಗಳ ಗುರುತು ಪತ್ತೆಯಾಗಿದೆ
DNA ವರದಿಯಿಂದ ಮೃತ ಯೋಧರ ಗುರುತು ಪತ್ತೆ ಮಾಡಲಾಗಿದೆ ಎಂದು ಸೇನಾ ಮೂಲಗಳು ಹೇಳಿವೆ
ಯಾರದ್ದು ಮೃತದೇಹ ಗುರುತು ಪತ್ತೆ ..?
ವಿಂಗ್ ಕಮಾಂಡರ್ ಪಿ.ಎಸ್.ಚೌಹಾಣ, ಹವಾಲ್ದಾರ್ ಪ್ರದೀಪ್, ಲ್ಯಾನ್ಸ್ ನಾಯಕ್ ಬಿ.ಸಾಯಿತೇಜಾ,
ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ , JWO Das/ ರಾಣಾ ಪ್ರತಾಪ್ ದಾಸ್ , Sqn Ldr ಕುಲ್ದೀಪ್ ಸಿಂಗ್
ಹುತಾತ್ಮರಾಗಿರುವ 10 ಮಂದಿಯ ಪಾರ್ಥಿವ ಶರೀರವನ್ನು ದೆಹಲಿಯ ಆರ್ಮಿ ಬೇಸ್ ಹಾಸ್ಪಿಟಲ್ನಲ್ಲಿ ಇಡಲಾಗಿದೆ. ಇನ್ನು 4 ಮೃತದೇಹಗಳ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ