ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಮೈಸೂರಿನ ದೇವರಾಜ ಪೊಲೀಸ್ ಠಾಣೆಯಿಂದ ಮಂಡ್ಯಕ್ಕೆ ವರ್ಗಾವಣೆ ಆಗಿರುವ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಾಲಯದ ಈ ಆದೇಶದಿಂದಾಗಿ ಶಾಸಕರಿಗೆ ಬಿಗ್ ರಿಲೀಪ್ ಸಿಕ್ಕಿದೆ.ಪೊಲೀಸ್ ಆಯುಕ್ತ ರೆಡ್ಡಿ ಎತ್ತಂಗಡಿ : ಬಿ ದಯಾನಂದ ಹೊಸ ಕಮೀಷನರ್ – ಕೆಲ IPS ಅಧಿಕಾರಿಗಳ ವರ್ಗಾವಣೆ
ಮಂಗಳವಾರ ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ ಆದೇಶ ಹೊರಡಿಸಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ