ಗಣೇಶೋತ್ಸವ ನಡೆಸುವಂತಿಲ್ಲ . ಆದರೆ ಬಕ್ರೀದ್ , ರಂಜಾನ್ ಆಚರಿಸಬಹುದು ಎಂದು ಮಧ್ಯಂತರ ತೀರ್ಪು ನೀಡಿದೆ.ಇದನ್ನು ಓದಿ –ಹನಿಟ್ರ್ಯಾಪ್ ಬಲೆಗೆ ಬಿದ್ದ ಬಿಲ್ಡರ್ : 7 ಲಕ್ಷ ರು ಸುಲಿದ ಸುಂದರಿ
ಹೈಕೋರ್ಟ್ ನ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ವಿಭಾಗಿಯ ಪೀಠ, ಈದ್ಗಾ ಮೈದಾನದ ಜಾಗವನ್ನು ಆಟದ ಮೈದಾನವಾಗಿ ಮಾತ್ರ ಬಳಕೆ ಮಾಡಬಹುದು ಎಂದು ಆದೇಶಿಸಿತು.
ಇದಲ್ಲದೇ ರಂಜಾನ್, ಬಕ್ರೀದ್ ವೇಳೆಯಲ್ಲಿ ಮಾತ್ರ ಪ್ರಾರ್ಥನೆಗೂ ಬಳಸಿಕೊಳ್ಳೋದಕ್ಕೆ ಅನುಮತಿ ನೀಡಿದೆ. ಜೊತೆಗೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆಯೂ ತಿಳಿಸಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment