Trending

ಜಾಮೀನು ತೀರ್ಪು ಕಾಯ್ದಿರಿಸಿದ ಹೈಕೋರ್ಟ್: ಡ್ರಗ್ಗಿಣಿಯರಿಗೆ ಜೈಲಲ್ಲೇ ದಸರಾ

ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ದಲ್ಲಿರುವ ನಟಿಯರಾದ ರಾಗಿಣಿ, ಸಂಜನಾ ಸೇರಿದಂತೆ ಇತರ 7 ಮಂದಿ ಜಾಮೀನು ಅರ್ಜಿ ತೀರ್ಪನ್ನು ನವೆಂಬರ್ ಮೊದಲವ ವಾರದ ತನಕ ಹೈಕೋರ್ಟ್ ಕಾಯ್ದಿರಿಸಿದೆ

ನ್ಯಾಯಾಲಯದ ಈ ನಿರ್ಧಾರದಿಂದಾಗಿ ರಾಗಿಣಿ, ಸಂಜನಾ ಜೈಲಿನಲ್ಲೇ ದಸರಾ ಆಚರಿಸಬೇಕಾಗಿದೆ.

ಹೈಕೋರ್ಟ್ ನ ಏಕ ಸದಸ್ಯ ಪೀಠದ ನ್ಯಾಯಾಧೀಶರು ಸಿಸಿಬಿ ಹಾಗೂ ಆರೋಪಿ ಪರ ವಕೀಲ ಜಯಕುಮಾರ್ ಅವರ ವಾದಗಳನ್ನು ಆಲಿಸಿದೆ.

ಸಿಸಿಬಿ ಪೋಲೀಸರ ವಕೀಲರು ನಟಿಯರೂ ಸೇರಿದಂತೆ ಯಾರಿಗೂ ಜಾಮೀನು ಮಂಜೂರು ಮಾಡದಂತೆ ಮನವಿ ಮಾಡಿದರು.

ಈ ವಾದವನ್ನು ತಳ್ಳಿ ಹಾಕಿ ವಕೀಲ ಜಯಕುಮಾರ್ ಅವರು , ಯಾವುದೇ ಸಾಕ್ಷ್ಯ ಧಾರರ ಇಲ್ಲದೇ ಹೋದರೂ ತಮ್ಮ ಕಕ್ಷಿದಾರರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಎರಡೂ ವಾದಗಳನ್ನು ಆಲಿಸಿದ ನ್ಯಾಯಾಲಯವು ಜಾಮೀನು ಅರ್ಜಿ ಆದೇಶವನ್ನು ನವೆಂಬರ್ ಮೊದಲ ವಾರಕ್ಕೆ ಮುಂದೂಡಿದೆ.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024