ಟಾಲಿವುಡ್ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ರಾತ್ರಿ ಇಡಿ ಒಂದೇ ಇದ್ದ ಹೋಟೆಲ್ ಮುಂದೆ ಭಾನುವಾರ ಬೆಳಿಗ್ಗೆ ರಮ್ಯಾ ರಘುಪತಿ ದೊಡ್ಡ ಹೈಡ್ರಾಮಾ ಮಾಡಿದ್ದಾರೆ.
ಮೈಸೂರಿನ ಹುಣಸೂರು ರಸ್ತೆಯ ಖಾಸಗಿ ಹೋಟೆಲ್ ಒಂದರಲ್ಲಿ ಪವಿತ್ರಾ ಲೋಕೇಶ್ ಹಾಗೂ ನರೇಶ್ ಒಂದೇ ರೂಮ್ನಲ್ಲಿದ್ದರು. ಹೀಗಾಗಿ ರೂಮ್ ಬಳಿಯೇ ಕಾದು ಕುಳಿತಿದ್ದ ರಮ್ಯಾ ರಘುಪತಿ, ಪತಿ ನರೇಶ್, ಪವಿತ್ರಾ ಹೊರ ಬರುತ್ತಿದ್ದಂತೆಯೇ ಚಪ್ಪಲಿಯಲ್ಲಿ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಕೂಡಲೇ ಪೊಲೀಸರು ರಮ್ಯಾ ರಘುಪತಿಯನ್ನು ತಡೆದಿದ್ದಾರೆ.ಮಾಜಿ ಸಚಿವೆ ಲಲಿತಾ ನಾಯಕ್ಗೆ ಕೊಲೆ ಬೆದರಿಕೆ – ಹಿಟ್ ಲಿಸ್ಟ್ನಲ್ಲಿ ಸಿದ್ದು, ಹೆಚ್ಡಿಕೆ
ನಂತರ ಪವಿತ್ರಾ ಲೋಕೇಶ್ ಹಾಗೂ ನರೇಶ್ಗೆ ಅವಾಚ್ಯ ಶಬ್ದಗಳಿಂದ ರಮ್ಯಾ ರಘುಪತಿ ನಿಂದಿಸಿದ್ದಾರೆ. ಈ ವೇಳೆ ನರೇಶ್ ಅವರು ನೀನೊಬ್ಬಳು ವಂಚಕಿ, ಮೋಸಗಾತಿ ಎಂದು ಜೋರಾಗಿ ಕಿರುಚಾಡುತ್ತಾ, ವಿಜಲ್ ಹೊಡೆಯುತ್ತಾ ಲಿಫ್ಟ್ ಮೂಲಕ ತೆರಳಿದರು.
ಈ ನಡುವೆ ಪವಿತ್ರಾ ಲೋಕೇಶ್ ವಿರುದ್ದ ಗುಂಪೊಂದು ಹೋಟೆಲ್ ನಲ್ಲಿ ಧಿಕ್ಕಾರ ಕೂಗಿ ಛೀಮಾರಿ ಹಾಕಿದೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ