ಚೆನ್ನೈ- ಮೈಸೂರು ನಡುವೆ ಸಂಚಾರ ಮಾಡಲಿರುವ ಹೈ ಸ್ಪೀಡ್ ರೈಲು ನಿಲುಗಡೆ ಮಾಡಲು ರೈಲ್ವೆ ಇಲಾಖೆ ಯೋಜನೆ ರೂಪಿಸಿ, ನಿಲುಗಡೆಗೆ 9 ನಿಲ್ದಾಣಗಳನ್ನು ಗುರುತಿಸಿದೆ.
ತಮಿಳುನಾಡಿನ ಚೆನ್ನೈ, ಪೊನ್ನಮಲ್ಲೈ, ಅರಕೋಣಂ, ಆಂದ್ರದ ಚಿತ್ತೂರು. ಕರ್ನಾಟಕದ ಬಂಗಾರಪೇಟೆ, ಬೆಂಗಳೂರು, ಚನ್ನಪಟ್ಟಣ, ಮಂಡ್ಯ, ಮೈಸೂರು ರೈಲು ನಿಲ್ದಾಣಗಳಲ್ಲಿ ಹೈ ಸ್ಪೀಡ್ ರೈಲು ನಿಲುಗಡೆ ಮಾಡುವ ನಿರ್ಧಾರ ಕ್ಕೆ ಬರಲಾಗಿದೆ .
435 ಕಿಮಿ ದೂರದ ಚೆನ್ನೈ- ಬೆಂಗಳೂರು- ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು ಒಂದೂವರೆ ಗಂಟೆಗಳನ್ನು ಈ ಹೈ ಸ್ಪೀಡ್ ರೈಲು ಕಡಿಮೆ ಮಾಡಲಿದೆ.
ರೈಲು ಹಳಿಗಳ ಸಮೀಕ್ಷೆ ಕಾರ್ಯವು ಇನ್ನು ಕೆಲವು ತಿಂಗಳಲ್ಲಿ ಪೂರ್ಣಗೊಂಡ ನಂತರವೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ರೇಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹೈ ಸ್ಪೀಡ್ ರೈಲಿನಲ್ಲಿ 750 ಪ್ರಯಾಣಿಕರಿಗೆ ಪ್ರಯಾಣ ಮಾಡಲು ಅವಕಾಶವಿದೆ. ಗಂಟೆಗೆ 320 ರಿಂದ 350 ಕಿಮೀ ದೂರ ರೈಲು ಕ್ರಮಿಸಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ