Main News

ಚೆನ್ನೈ – ಮೈಸೂರು ನಡುವೆ ಹೈಸ್ಪೀಡ್ ರೈಲು:ನಿಲುಗಡೆಗೆ 9 ನಿಲ್ದಾಣ ಗುರುತು

ಚೆನ್ನೈ- ಮೈಸೂರು ನಡುವೆ ಸಂಚಾರ ಮಾಡಲಿರುವ ಹೈ ಸ್ಪೀಡ್ ರೈಲು ನಿಲುಗಡೆ ಮಾಡಲು ರೈಲ್ವೆ ಇಲಾಖೆ ಯೋಜನೆ ರೂಪಿಸಿ, ನಿಲುಗಡೆಗೆ 9 ನಿಲ್ದಾಣಗಳನ್ನು ಗುರುತಿಸಿದೆ.

ತಮಿಳುನಾಡಿನ ಚೆನ್ನೈ, ಪೊನ್ನಮಲ್ಲೈ, ಅರಕೋಣಂ, ಆಂದ್ರದ ಚಿತ್ತೂರು. ಕರ್ನಾಟಕದ ಬಂಗಾರಪೇಟೆ, ಬೆಂಗಳೂರು, ಚನ್ನಪಟ್ಟಣ, ಮಂಡ್ಯ, ಮೈಸೂರು ರೈಲು ನಿಲ್ದಾಣಗಳಲ್ಲಿ ಹೈ ಸ್ಪೀಡ್ ರೈಲು ನಿಲುಗಡೆ ಮಾಡುವ ನಿರ್ಧಾರ ಕ್ಕೆ ಬರಲಾಗಿದೆ .

435 ಕಿಮಿ ದೂರದ ಚೆನ್ನೈ- ಬೆಂಗಳೂರು- ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು ಒಂದೂವರೆ ಗಂಟೆಗಳನ್ನು ಈ ಹೈ ಸ್ಪೀಡ್ ರೈಲು ಕಡಿಮೆ ಮಾಡಲಿದೆ.

ರೈಲು ಹಳಿಗಳ ಸಮೀಕ್ಷೆ ಕಾರ್ಯವು ಇನ್ನು ಕೆಲವು ತಿಂಗಳಲ್ಲಿ ಪೂರ್ಣಗೊಂಡ ನಂತರವೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ರೇಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹೈ ಸ್ಪೀಡ್ ರೈಲಿನಲ್ಲಿ 750 ಪ್ರಯಾಣಿಕರಿಗೆ ಪ್ರಯಾಣ ಮಾಡಲು ಅವಕಾಶವಿದೆ. ಗಂಟೆಗೆ 320 ರಿಂದ 350 ಕಿಮೀ ದೂರ ರೈಲು ಕ್ರಮಿಸಲಿದೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024