ತೀವ್ರ ಕುತೂಹಲ ಕೆರಳಿಸಿದ್ದ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯ ಮೂತಿ೯ಗಳ ವಿಸ್ತ್ರತ ಪೀಠಕ್ಕೆ ವಗಾ೯ವಣೆ ಮಾಡಿರುವುದಾಗಿ ನ್ಯಾ. ಕೃಷ್ಣಾ ದಿಕ್ಷಿತ್ ಬುಧವಾರ ಪ್ರಕಟಿಸಿದರು
2 ದಿನಗಳ ಕಾಲ ಸುಧೀಘ೯ ವಾದ – ವಿವಾದ ಆಲಿಸಿದ ನ್ಯಾಯಮೂತಿ೯ಗಳು ಇನ್ನೂ ವಿಸ್ತ್ರತವಾಗಿ ವಿಚಾರಣೆ ನಡೆಬೇಕಾಗಿರುವ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯ ಪೀಠಕ್ಕೆ ವಗಾ೯ವಣೆ ಮಾಡುವುದಾಗಿ ತಿಳಿಸಿದರು
ಎರಡು ತಿಂಗಳ ಅವಧಿಗೆ ಹಿಜಾಬ್ ಧರಿಸಲು ಅವಕಾಶ ನೀಡಿ ಮಧ್ಯಂತರ ಆದೇಶ ನೀಡುವಂತೆ ಅಜಿ೯ ದಾರರ ಪರ ವಕೀಲರ ಮನವಿಯನ್ನು ನ್ಯಾಯಮೂತಿ೯ಗಳು ತಳ್ಳಿ ಹಾಕಿದರು
ಇದೊಂದು ಧಮ೯ ಮತ್ತು ಸಂವಿಧಾನ ಅಡಿಯಲ್ಲಿ ಬರುವ ಸೂಕ್ಷ್ಮ ವಿಚಾರ. ಹೀಗಾಗಿ ಈ ಕುರಿತಂತೆ ವಿಸ್ತ್ರತ ಚಚೆ೯ ಆಗಬೇಕು. ಆ ಕಾರಣಕ್ಕಾಗಿ ಮುಖ್ಯ ನ್ಯಾಯಮೂತಿ೯ಗಳ ಪೀಠಕ್ಕೆ ವಗಾ೯ವಣೆ ಮಾಡುವುದಾಗಿ ತಿಳಿಸಿದರು
ನ್ಯಾಯಮೂತಿ೯ಗಳ ಈ ನಿಧಾ೯ರದಿಂದ ಇಂದೇ ತೀಪು೯ ಸಿಗುತ್ತದೆ ಎಂದು. ನಂಬಿದ್ದವರಿಗೆ ಕೊಂಚ ನಿರಾಶೆಯೂ ಆಯಿತು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment