ನಾಳೆ ಹಿಜಾಬ್ (Hijab) ಕೇಸ್ ಕುರಿತು ಹೈಕೋರ್ಟ್ ತನ್ನ ತೀರ್ಪು ನೀಡಲಿದೆ.
ಹೈಕೋರ್ಟ್ ತ್ರಿಸದಸ್ಯ ಪೀಠ ಹಿಜಾಬ್ ಕೇಸ್ ಕುರಿತು ತೀರ್ಪು ನೀಡಲಿರುವ ಕಾರಣ ಯಾವುದೇ ಅನಾಹುತ ಸಂಭವಿಸಿದಂತೆ ಬೆಂಗಳೂರಿನಲ್ಲಿ ಒಂದು ವಾರ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ . ಅಲ್ಲದೇ ಸಕಲರೀತಿಯ ಬಂದೋಬಸ್ತು. ಮಾಡಲಾಗುತ್ತಿದೆ
ಬೆಂಗಳೂರು ಪೋಲಿಸ್ ಕಮೀಷನರ್ ಕಮಲ್ ಪಂತ್ ಡಿಸಿಪಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಮಲ್ ಪಂತ್ ಸಂವಾದ ನಡೆಸಿದ್ದಾರೆ.
ಸಭೆ ಬಳಿಕ ಎಲ್ಲಾ ಶಾಲಾ ಕಾಲೇಜುಗಳ ಬಳಿ ಭದ್ರತೆ ಹೆಚ್ಚಳಕ್ಕೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ ಇಂದಿನಿಂದ 1 ವಾರ ಕಾಲ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ನಗರದಲ್ಲಿ ಭದ್ರತೆಗಾಗಿ 10,000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗುವುದು ಎಂದರು.
ಯಾವುದೇ ಪ್ರತಿಭಟನೆ, ಧರಣಿ ಅವಕಾಶವಿಲ್ಲ. ಹೆಚ್ಚುವರಿಯಾಗಿ ಕೆಎಸ್ಆರ್ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗುತ್ತೆ. ಹೈಕೋರ್ಟ್ ಆದೇಶ ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
- ರಾಜ್ಯದ ಹವಾಮಾನ ವರದಿ (Weather Report) 21-05-2022
- ಹೊರಗುತ್ತಿಗೆ ನೇಮಕಾತಿ – ಮಹಿಳೆಯರಿಗೆ ಶೇ.33ರಷ್ಟು ಹುದ್ದೆ ಮೀಸಲು; ಸರ್ಕಾರ ಆದೇಶ
(Hijab)
More Stories
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು