ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ಏನು ತೀಪು೯ ನೀಡುತ್ತದೆ ಅದನ್ನೇ ನಾವು ಪಾಲಿಸುತ್ತೇವೆ ಎಂದು ಪ್ರಾಥಮಿಕ ಹಾಗೂ ಫ್ರೌಡ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ಕಾರವಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಾಗೇಶ್ , ಇಲ್ಲಿಯವರೆಗೆ ಹಿಜಾಬ್ ಹಾಕಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಹಿಜಾಬ್ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಪರೀಕ್ಷೆಗೆ ಯಾರು ಅನುಪಸ್ಥಿತಿಯಾಗಬಾರದು. ಪರೀಕ್ಷೆ ಬರೆಯಲು ಯಾರು ಬರುವುದಿಲ್ಲವೋ ಅಂತವರಿಗೆ ಮತ್ತೆ ಅವಕಾಶ ಕೊಡುವುದಿಲ್ಲ ಎಂದರು.
ರಾಜ್ಯದಲ್ಲಿ 86 ಸಾವಿರ ಅಲ್ಪಸಂಖ್ಯಾತ ಮಕ್ಕಳಲ್ಲಿ 400-500 ಮಕ್ಕಳು ಮಾತ್ರ ಹಿಜಾಬ್ ಎಂದು ಕಾರಣ ಹೇಳಿ ಬರುತ್ತಿಲ್ಲ. ದೊಡ್ಡ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಶಾಲೆಗೆ ಬರುತ್ತಿರುವುದು ಖುಷಿಯ ಸಂಗತಿ ಎಂದು ಸಚಿವರು ತಿಳಿಸಿದ್ದಾರೆ.
- ಶಾಸಕ ಜಿ ಟಿ ಡಿಯನ್ನು ಪಕ್ಷದಲ್ಲಿ ಉಳಿಸುತ್ತೇನೆ : 2 ಕಂಡಿಷನ್ ಗೆ ಒಪ್ಪುತ್ತೀರಾ – ಸಿ ಎಸ್ ಪುಟ್ಟರಾಜು
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
- ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ಕಣ್ಮರೆ
More Stories
ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
ತಮ್ಮ ಹೆಸರು ರಾಜ್ಯಸಭೆಗೆ ಪ್ರಸ್ತಾಪಿಸದ ಹಿನ್ನಲೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು