ನಟ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಸಾವನ್ನಪ್ಪಿದ್ದಾರೆ ಪತ್ನಿ ಮತ್ತು ಅವರ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಖ್ಯಾತ ಛಾಯಾಗ್ರಾಹಕ ವಿರಲ್ ಭಯಾನಿ ಅವರು ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.ದಿ ರಾಜೀವ್ ಗಾಂಧಿ ಹತ್ಯೆಯ 6 ಹಂತಕರ ಬಿಡುಗಡೆಗೆ ಸುಪ್ರೀಂ ಆದೇಶ
ಈ ಹಿಂದೆ ಆನಂದ್ ಸೂರ್ಯವಂಶಿ ಎಂದು ಕರೆಯಲ್ಪಡುತ್ತಿದ್ದ ನಟ ಸಿದ್ದಾಂತ್ ಬಗ್ಗೆ ಆಘಾತಕಾರಿ ಸುದ್ದಿ ಬಂದಿದೆ. ನಮಗೆ ದೊರೆತ ಆರಂಭಿಕ ಸುದ್ದಿಯ ಪ್ರಕಾರ, ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಅವರಿಗೆ ಹೃದಯಾಘಾತವಾಗಿದೆ.
ನಾವು ಈ ವರ್ಷ ಸಾಕಷ್ಟು ಯುವಕರನ್ನು ಕಳೆದುಕೊಂಡಿದ್ದೇವೆ. ಅವನು ತನ್ನ ಹೆಂಡತಿ ಅಲೆಸಿಯಾಳೊಂದಿಗೆ ಹಲವಾರು ಬಾರಿ ಅವನನ್ನು ಭೇಟಿ ಮಾಡಿದ್ದೆ, ಆತ ಫಿಟ್ ಆಗಿದ್ದ ಆತನಿಗೆ ಏಕೆ ಹೀಗೆ ಆಯ್ತು ಎಂದು ನನಗೆ ತಿಳಿದಿಲ್ಲ ಎಂದಿದ್ದಾರೆ.
ಸಿದ್ಧಾಂತ್ ಅವರು ಇತ್ತೀಚೆಗೆ ತಮ್ಮ ಹೆಸರನ್ನು ಆನಂದ್ ನಿಂದ ಸಿದ್ಧಾಂತ್ ಸೂರ್ಯವಂಶಿ ಎಂದು ಬದಲಾಯಿಸಿಕೊಂಡಿದ್ದರು.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment