Trending

ಷೇರು ಮಾರುಕಟ್ಟೆಯಲ್ಲಿ ಇತಿಹಾಸ ಸೃಷ್ಟಿ; 50 ಸಾವಿರ ಗಡಿ ದಾಟಿದ ಸೆನ್ಸೆಕ್ಸ್

ಕೊರೊನಾ ಸಾಂಕ್ರಾಮಿಕದ ಕಾರಣ ಭಾರತದ ಆರ್ಥಿಕತೆ ಮೇಲೆ ಹೊಡೆತ ಬಿದ್ದಿತ್ತು. ಇದೀಗ ವ್ಯಾಪಾರೋದ್ಯಮ ಕ್ರಮೇಣವಾಗಿ ಚೇತರಿಕೆ ಕಾಣುತ್ತಿದೆ.

ಈ ನಿಟ್ಟಿನಲ್ಲಿ ಇತಿಹಾಸಲ್ಲೇ ಮೊದಲ ಬಾರಿಗೆ 50 ಸಾವಿರ ಸೆನ್ಸೆಕ್ಸ್ ದಾಖಲೆಯ ಏರಿಕೆ ಕಂಡಿದೆ.

ಇಂದು ಬಿಎಸ್ ಇ ಸೆನ್ಸೆಕ್ಸ್​​​ 50,000 ಗಡಿ ದಾಟುವ ಮೂಲಕ ದಾಖಲೆ ನಿರ್ಮಿಸಿದೆ. ಷೇರು ವಹಿವಾಟು ಆರಂಭವಾಗಿ, ಪ್ರೀ ಓಪನಿಂಗ್ ಸೆಷನ್​​ನಲ್ಲೇ ಸೆನ್ಸೆಕ್ಸ್​ 240 ಪಾಯಿಂಟ್ಸ್​ ಏರಿಕೆ ಕಂಡು 50 ಸಾವಿರದ ಗಡಿ ದಾಟಿದೆ.

ನಿಫ್ಟಿ ಸೂಚ್ಯಂಕ 124 ಪಾಯಿಂಟ್ಸ್​ ಏರಿಕೆ ಕಂಡು 14,700ಕ್ಕಿಂತ ಮೇಲೆ ಜಿಗಿದಿದೆ. ಆರ್​​ಐಎಲ್​, ಇನ್ಫೋಸಿಸ್​ ಹಾಗೂ ಟಿಸಿಎಸ್​ ಕಂಪನಿಗಳು ಲಾಭ ಗಳಿಸಿದ ಟಾಪ್ ಸಂಸ್ಥೆಗಳಾಗಿವೆ.

ಸಂಭ್ರಮ – ಸಂತಸ :

1) 50 ಸಾವಿರದ ಗಡಿ ದಾಟಿದ ಷೇರು ಸೂಚ್ಯಂಕ

2) ಮುಂಬೈ ಷೇರುಮಾರುಕಟ್ಟೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

3) ಬೆಳ್ಳಂಬೆಳಗ್ಗೆ ಷೇರುದಾರರಿಗೆ ಶುಭ ಸುದ್ದಿ

4) ಏರುಗತಿಯಲ್ಲಿ ವೇಗವಾಗಿ ವೃದ್ಧಿಕಂಡ ಸೆನ್ಸೆಕ್ಸ್​​ ಸೂಚ್ಯಂಕ

5) 304.45 ಅಂಕಗಳ ಏರಿಕೆಯೊಂದಿಗೆ ಅರ್ಧಶತಕದ ಗಡಿ ದಾಟಿದ ಸೂಚ್ಯಂಕ

6) ಮೊದಲ ಲಾಕ್​​ಡೌನ್​ ವೇಳೆ ಅರ್ಧಕ್ಕೆ ಅರ್ಧ ಕುಸಿದಿದ್ದ ಸೂಚ್ಯಂಕ

7) ಇತಿಹಾಸದಲ್ಲೇ ಮೊದಲ ಬಾರಿ 50 ಸಾವಿರದ ಗಡಿ ದಾಟಿದ ಸೂಚ್ಯಂಕ

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024