ಮಂಡ್ಯ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಎಚ್ ಎಲ್ ನಾಗರಾಜು ಅವರನ್ನು ನೇಮಕಾತಿ ಮಾಡಿ ಆದೇಶ ಹೊರಡಿಸಿದೆ.
ಚಿಕ್ಕ ಮಂಗಳೂರಿನ ಉಪ ವಿಭಾಗಾಧಿಕಾರಿ ಸೇವೆ ಮಾಡಿದ ನಾಗರಾಜು ಅವರು ಹಿರಿಯ ಶ್ರೇಣಿಯ ಕೆ ಎ ಎಸ್
ಅಧಿಕಾರಿಯಾಗಿದ್ದಾರೆ.
ಅಪರ ಜಿಲ್ಲಾಧಿಕಾರಿಯಾಗಿದ್ದ ಶೈಲಜಾ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ ಯಾವುದೇ ಜಾಗ ತೋರಿಸಿಲ್ಲ. ದನ್ನು ಓದಿ – ಭೀಕರ ಅಪಘಾತ : ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ದುರಂತ