ಸರ್ವೇ ನಂಬರ್ 40, ಗುಟ್ಟಹಳ್ಳಿ, ಚಾಮರಾಜಪೇಟೆ ಬಡಾವಣೆ ಸ್ವತ್ತಿನ ಸಂಖ್ಯೆ 147ರ ಆಟದ ಮೈದಾನದಲ್ಲಿ ಧ್ವಜಾರೋಹಣ ನೆರೆವೇರಿಸಲಾಗುವುದು ಎಂದು ಬೆಂಗಳೂರು ಉತ್ತರ ಉಪವಿಭಾಗದ ಅಧಿಕಾರಿ ಆದೇಶ ಹೊರಡಿಸಿದ್ದಾರೆ.ಇದನ್ನು ಓದಿ –ನಿನ್ನೆ ಸಹಪಾಠಿಗಳ ಜೊತೆ ಜಗಳ – ಇಂದು ಕೊಲೆಯಲ್ಲಿ ಅಂತ್ಯ
ಚಾಮರಾಜಪೇಟೆ ಮೈದಾನವನ್ನು ಈದ್ಗಾ ಮೈದಾನ ಎಂದು ಸರ್ಕಾರ ಎಲ್ಲಿಯೂ ಉಲ್ಲೇಖಿಸಿಲ್ಲ ಪ್ರಸ್ತುತ ದಿನಗಳಲ್ಲಿ ಈದ್ಗಾ ಮೈದಾನ ಭಾರಿ ವಿವಾದಕ್ಕೆ ಕಾರಣವಾಗಿದೆ.
ಈ ಮೈದಾನ ತಮಗೆ ಸೇರಿದ್ದು ಎಂದು ವಕ್ಫ್ ಬೋರ್ಡ್ ವಾದಿಸುತ್ತಿದೆ. ಆದರೆ ಇದು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಹೇಳುತ್ತಿದೆ.
ಈದ್ಗಾ ಮೈದಾನ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಹಿಂದೂಪರ ಸಂಘಟನೆಗಳು, ಮೈದಾನದಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಪಟ್ಟು ಹಿಡಿದಿವೆ. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆ ವೇಳೆಯೂ ಧ್ವಜಾರೋಹಣಕ್ಕೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇತ್ತ ಮುಸ್ಲಿಮರು ಕೂಡ ನಾವು ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದ್ದರು. ಇದಕ್ಕೆ ಅವಕಾಶ ಕಲ್ಪಿಸಿದರೆ ಶಾಂತಿಭಂಗವಾಗುವ ಭೀತಿಯಿಂದಾಗಿ ಸರ್ಕಾರದ ನೇತೃತ್ವದಲ್ಲೇ ಧ್ವಜಾರೋಹಣ ನಡೆಸಲು.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment