ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿರುವ ರಾಜ್ಯ ಹೈಕೋರ್ಟ್ ಯಾವದೇ ಸಕಾರಣ ನೀಡದೇ ಡಿ.31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ನಿರ್ದೇಶನ ನೀಡಿದೆ.
ಬಿಬಿಎಂಪಿ ಚುನಾವಣೆ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಲು ಸೂಚನೆ ನೀಡಲಾಗಿದೆ. ನವೆಂಬರ್ 30ರೊಳಗೆ ಮೀಸಲಾತಿ ಪಟ್ಟಿ ಸರಿ ಪಡಿಸಿಕೊಳ್ಳಿ ̤ ನವೆಂಬರ್ 30ಕ್ಕೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ನವರಾತ್ರಿಯಲ್ಲಿ ದೇವಿಯ ಒಂಬತ್ತು ಅವತಾರಗಳು
ಮೀಸಲಾತಿಗೆ ಸಂಬಂಧಿಸಿದಂತೆ ಎಲ್ಲಾ ತಕರಾರು ಅರ್ಜಿಗಳನ್ನು ಕೋರ್ಟ್ ತಳ್ಳಿ ಹಾಕಿದೆ.
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
More Stories
ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್