ಶಿವಮೊಗ್ಗ : ಖಾತೆ ಬದಲಾವಣೆಗೆ 30 ಸಾವಿರ ರು ಲಂಚ ಸ್ವೀಕರಿಸುವ ಮುನ್ನ ಹೊಳೆ ಹೊನ್ನೂರು ಉಪ ತಹಶೀಲ್ದಾರ್ ಹಾಗೂ ಮಾಧ್ಯವರ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಹೊಳೆಹೊನ್ನೂರು ನಾಡಕಚೇರಿಯ ಉಪ ತಹಶೀಲ್ದಾರ್ ಪರಮೇಶ್ವರ್ (59) ಹಾಗೂ ಮಧ್ಯವರ್ತಿ ಪ್ರಕಾಶ್ ನಾಯ್ಕ್ (32) ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಖಾತೆ ಬದಲಾವಣೆಗಾಗಿ 40,000 ರೂಪಾಯಿ ಲಂಚದ ಬೇಡಿಕೆಯನ್ನು ಇಟ್ಟಿದ್ದು 30,000 ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.ತ. ನಾಡಿಗೆ ನೀರು – ಮಂಡ್ಯದ ಬಳಿ ರೈತರ ಪ್ರತಿಭಟನೆ – ಪೋಲಿಸರಿಂದ ಬಂಧನ
ಶಿವರಾಜ್ ಎಂಬುವವರು ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿ ವೈ ಎಸ್ ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ್ದಾರೆ
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ