- Sponsored -
Ad imageAd image

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದರು. ನೂತನ ಏರ್​ಪೋರ್ಟ್​

ಬೆಂಗಳೂರಿನಲ್ಲಿ ಭಾರೀ ಸ್ಫೋಟಕ್ಕೆ ಸಂಚು – ಐದು ಮಂದಿ ಶಂಕಿತ ಉಗ್ರರ ಬಂಧನ

ಬೆಂಗಳೂರು: ಉಗ್ರರ ಜೊತೆ ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು

ಮೂರು ಮದುವೆಯಾಗಿದ್ದ ಮಂತ್ರವಾದಿ 4ನೇ ಮದುವೆಗಾಗಿ ಪ್ರೇಯಸಿ ಜೊತೆ ಎಸ್ಕೇಪ್ !

ಮೂವರು ಪತ್ನಿಯರನ್ನು ಬಿಟ್ಟು ಬಂಢ ಗಂಡನೊಬ್ಬ ನಾಲ್ಕನೇ ಮದುವೆಗೆ ಸಿದ್ಧನಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಯೂಸುಫ್

ಸರಳ ಸಜ್ಜನಿಕೆ ವ್ಯಕ್ತಿತ್ವದ ಗುರುಲಿಂಗ ಸ್ವಾಮಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ

Discover Categories

Politics

606 Articles

ಗ್ರಾಪಂನ ವಾರ್ಡ್ ಸಭೆಯಲ್ಲಿ ಪ್ರೇಮಿಗಳ ವಿವಾಹ ನಡೆಸಿದ ಪಿಡಿಓ – ಒಂದಾದ ಪ್ರೇಮಿಗಳು

ಗ್ರಾಮ ಪಂಚಾಯತಿ ವಾರ್ಡ್ ಸಭೆಯೊಂದು ಪ್ರೇಮಿಗಳಿಬ್ಬರಿಗೆ ಮದುವೆ ಮಂಟಪವಾದ ಘಟನೆಗೆ ಸಾಕ್ಷಿಯಾಗಿದೆ. ಮೈಸೂರಿನ ನಂಜನಗೂಡು ತಾಲೂಕು

ಬಹುಪತ್ನಿತ್ವ ಸ್ವೀಕರಿಸಲು ನಾನು ಸಿದ್ಧ: ಪೋಸ್ಟರ್​ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!

ಸುಡಾನ್​​​ ಮೂಲದ ಯುವತಿಯೊಬ್ಬಳು ಹೊಸ ಮಾದರಿಯಲ್ಲಿ ಭಾವಿ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾಳೆ.ವರ ಬೇಕು ಎಂಬ ಭಿತ್ತಿ

ಕಬ್ಬಡ್ಡಿ ಆಡುವಾಗಲೇ ಕುಸಿದು ಬಿದ್ದು ಆಟಗಾರ ಸಾವು

ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಆಟಗಾರನೊಬ್ಬ ಆಡುವಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ

Team Newsnap Team Newsnap

ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಅಸ್ತಂಗತ – ಕಳಚಿದ ಗಾಂಧಿ ಕೊಂಡಿ

ಮಂಡ್ಯ ಜಿಲ್ಲೆಯ ಧೃವತಾರೆ , ಕಾವೇರಿ ವರಪುತ್ರ, ಹೋರಾಟಗಾರ,

ಶಾಸಕ ವಿಶ್ವನಾಥ್ ಟಿಟಿಡಿ ಸದಸ್ಯರಾಗಿ ನೇಮಕ

ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ (ಟಿಟಿಡಿ)ಗೆ ಕರ್ನಾಟಕದ ಶಾಸಕ

- Sponsored -
Ad imageAd image

ನಿದೇ೯ಶಕ ಎಸ್​​. ನಾರಾಯಣ್ ಕಾಂಗ್ರೆಸ್ ಗೆ ಸೇರ್ಪಡೆ

ಕನ್ನಡದ ಹಿರಿಯ ನಿರ್ದೇಶಕ ಎಸ್​​. ನಾರಾಯಣ್ ಕಾಂಗ್ರೆಸ್​ ಪಕ್ಷವನ್ನು ಬುಧವಾರ ಅಧಿಕೃತವಾಗಿ ಸೇರ್ಪಡೆಯಾದರು. ಕಾಂಗ್ರೆಸ್​​ ಪಕ್ಷದ

ಆಮ್ಲಜನಕ, ರೆಮ್‌ಡಿಸಿವಿರ್ ಹೆಚ್ಚುವರಿ ಪೂರೈಕೆ: ಪ್ರಧಾನಿ ಅಸ್ತು

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್‌ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ

ಮೈಸೂರಿನಲ್ಲಿ ನಂದಿನಿ ಬ್ರ್ಯಾಂಡ್​ ನಕಲಿ ತುಪ್ಪ ತಯಾರಿಕಾ ಘಟಕದ ಅಡ್ಡೆ ಮೇಲೆ ದಾಳಿ

ಮೈಸೂರಿನಲ್ಲಿ ಕೆಎಂಎಫ್​ನ ಪ್ರತಿಷ್ಠಿತ ಬ್ರ್ಯಾಂಡ್​ ನಂದಿನಿ ತುಪ್ಪದ ಹೆಸರಲ್ಲಿ ನಕಲಿ ತುಪ್ಪವನ್ನು ತಯಾರಿಸುತ್ತಿದ್ದ ಅಡ್ಡೆಯೊಂದು ಜಿಲ್ಲೆಯ

ಮದುವೆಯಾಗಿ ಐದು ವರ್ಷ ಕಳೆದರೂ ಮಕ್ಕಳಾಗದ ದಂಪತಿ ಆತ್ಮಹತ್ಯೆ ಶರಣು

ಮದುವೆಯಾಗಿ ಐದು ವರ್ಷವದರೂ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕಾಗಿ ಒಂದೇ ಸೀರೆಯಲ್ಲಿ ಗಂಡ, ಹೆಂಡತಿ ಇಬ್ಬರು ನೇಣು

ಅರಕಲಗೂಡು ಯೋಧ ಹಿಮಾಚಲ ಪ್ರದೇಶದಲ್ಲಿ ನಿಧನ‌

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗಲೇ ಆರೋಗ್ಯದ ಸಮಸ್ಯೆ ಉಲ್ಭಣಿಸಿ ಅಸ್ವಸ್ಥರಾಗಿದ್ದ, ಅರಕಲಗೂಡು ತಾಲೂಕಿನ ಅತ್ನಿ ಗ್ರಾಮದ ಯೋಧ ಬಿ.ಆರ್. ರಾಕೇಶ್ ಇಂದು ಛತ್ತಿಸ್ ಗಡ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Team Newsnap Team Newsnap

ರಾಜ್ಯದಲ್ಲಿ ಶುಕ್ರವಾರ 1,301 ಕೊರೊನಾ ಪಾಸಿಟಿವ್ ಪ್ರಕರಣಗಳು: 17 ಮಂದಿ ಸಾವು

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,44,764 ಕ್ಕೆ ಏರಿಕೆಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,614ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,88,520ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ

Team Newsnap Team Newsnap

19 ಕೆಜಿ ತೂಕದ ಪ್ರತಿ ಸಿಲಿಂಡರ್ ಬೆಲೆ 266 ರೂ. ಏರಿಕೆ

19 ಕೆಜಿ ತೂಕದ ಪ್ರತಿ ಸಿಲಿಂಡರ್ ಬೆಲೆ 266 ರೂ. ಏರಿಕೆಯಾಗಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಧಾರಣೆ ಏರಿಕೆ ಆಗುತ್ತಿದ್ದಂತೆ ವಾಣಿಜ್ಯ ಬಳಕೆಯ ಸಿಲಿಂಡರ್‌

Team Newsnap Team Newsnap
- Advertisement -
Ad imageAd image

ವಿಧಾನಸೌಧದಲ್ಲಿ ಮಂಡ್ಯದ ವ್ಯಕ್ತಿಯ 10.5 ಲಕ್ಷ ಹಣ ವಶ : PWD ಇಂಜಿನಿಯರ್ ಬಂಧನ

ಬೆಂಗಳೂರಿನ ವಿಧಾನಸೌಧದಲ್ಲಿ ದಾಖಲೆ ಇಲ್ಲದ ಹಣ ಸಾಗಾಟ ಮಾಡ್ತಿದ್ದ ಲೋಕೊಪಯೋಗಿ ಇಲಾಖೆಯ ಅಧಿಕಾರಿ ಒಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪಿಡಬ್ಲ್ಯೂಡಿ ಜ್ಯೂನಿಯರ್ ಇಂಜಿನಿಯರ್ ಜಗದೀಶ್

Team Newsnap Team Newsnap

VHP ಯಿಂದ ಶ್ರೀರಂಗಪಟ್ಟಣ ಚಲೋ- ನಿಷೇಧಾಜ್ಞೆ ಉಲ್ಲಂಘಿಸಿದರೆ ಕಾನೂನು ಕ್ರಮ; ಎಸ್ ಪಿ ಎಚ್ಚರಿಕೆ

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮದರಸಾ ಶಿಕ್ಷಣ ಮುಂದುವರೆದಿದೆ. ಮೌಲ್ವಿಗಳು ವಿದ್ಯಾರ್ಥಿಗಳಿಗೆ ಧಾರ್ಮಿಕ ಪಾಠ ಬೋಧಿಸುತ್ತಿದ್ದಾರೆ. ಮಸೀದಿಯಲ್ಲಿನ ಮದರಸಾ ನಿಲ್ಲಿಸಬೇಕು ಎಂದು ಆಗ್ರಹಿಸಿ ಶನಿವಾರ ವಿಶ್ವ ಹಿಂದೂ ಪರಿಷತ್

Team Newsnap Team Newsnap

ರಾಜ್ಯದಲ್ಲಿ 20 ಡಿವೈಎಸ್ಪಿ , 30 ಇನ್ಸ್ ಪೆಕ್ಟರ್ ಗಳ ವರ್ಗಾವಣೆ – ಸರ್ಕಾರದ ಆದೇಶ

ನಿನ್ನೆ ಅಷ್ಟೇ 9 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮೇಜರ್ ಸಜ೯ರಿ ಮಾಡಿದ ಬೆನ್ನಲ್ಲೇ ಗುರುವಾರ ಮತ್ತೆ ಎರಡು ಮೂರನೇ ಹಂತದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ

Team Newsnap Team Newsnap

ದೊಡ್ಮನೆಯಿಂದ ಪುಣ್ಯಸ್ಮರಣೆ ಕಾರ್ಯಕ್ರಮ: ಅಪ್ಪು ಸಮಾಧಿಗೆ ಇಷ್ಟ ಪದಾಥ೯ಗಳನ್ನು ಇಟ್ಟು ಪೂಜೆ

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ನಮ್ಮನ್ನಗಲಿ ಇಂದಿಗೆ 11 ದಿನ.ಈ ಸಂದರ್ಭದಲ್ಲಿ ದೊಡ್ಮನೆ ಕುಟುಂಬ ಪುಣ್ಯಸ್ಮರಣೆ ಕಾರ್ಯಕ್ರಮ ನೆರವೇರಿಸಿತು. ದೊಡ್ಮನೆ ಕುಟುಂಬ ಸಂಪ್ರದಾಯದಂತೆ ಸದಾಶಿವನಗರದಲ್ಲಿರುವ ಅಪ್ಪು ನಿವಾಸದಲ್ಲಿ

Team Newsnap Team Newsnap

ರಾಜ್ಯದ ಹವಾಮಾನ ವರದಿ (Weather Report) 14-05-2022

ರಾಜ್ಯದ ಹವಾಮಾನ ವರದಿ (Weather Report) 14-05-2022 ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು ರಾಮನಗರ ಮೈಸೂರು ಮಂಡ್ಯ ಚಾಮರಾಜನಗರ ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

Team Newsnap Team Newsnap

Follow US

Find US on Social Medias
- Advertisement -
Ad imageAd image
Global Coronavirus Cases

Confirmed

651.92M

Death

6.66M

More Information:Covid-19 Statistics