ಪ್ರಾಮಾಣಿಕರಿಗೆ, ನಿಷ್ಠೆಯಿಂದ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಮನ್ನಣೆ ನೀಡಿಲ್ಲ. ಬಕೆಟ್ ಹಿಡಿಯುವವರಿಗೆ ಸಚಿವ ಸ್ಥಾನ ದೊರೆಯುತ್ತಿದೆ ಎಂದು ಸರ್ಕಾರದ ವಿರುದ್ಧ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕತೆಯಿಂದ ಪಕ್ಷ ಕಟ್ಟಿ ಬೆಳೆಸಿದವರನ್ನು ಸರ್ಕಾರ ಮೂಲೆಗುಂಪು ಮಾಡುತ್ತಿದೆ. ಶೀಘ್ರವೇ ರಾಷ್ಟ್ರ ನಾಯಕರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ಹೇಳುವುದರಲ್ಲಿ ಸತ್ಯವಿದೆ. ವಿಶ್ವನಾಥ್ ಸೋಲಿಗೆ ಕಾರಣರಾದ ಯೋಗೇಶ್ವರ್ ಅವರನ್ನು ಮಂತ್ರಿ ಮಾಡಲಾಗಿದೆ. ಪಕ್ಷದ ಘನತೆ ಉಳಿಸಿದವರನ್ನು ಕಡೆಗಣಿಸಲಾಗಿದೆ ಎಂದು ಗುಡುಗಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು