ಚನ್ನಪಟ್ಟಣ ಮೂಲದ ಕಾಂಗ್ರೆಸ್ ನಾಯಕಿ ಹಾಗೂ ಸಂಸದ ಡಿ ಕೆ ಸುರೇಶ್ ಅಪ್ತೆ ನವ್ಯಶ್ರೀ ಎಂಬ ಯುವತಿ ಗೆಳೆಯನೊಂದಿಗೆ ಸೇರಿಕೊಂಡು ಹನಿಟ್ರ್ಯಾಪ್ ನಡೆಸಿದ್ದಾರೆನ್ನಲಾದ ಪ್ರಕರಣ ಬೆಳಕಿಗೆ ಬಂದಿದೆ.
ಹನಿಟ್ರ್ಯಾಪ್ ನಿಂದಾಗಿ ತನಗೆ ಜೀವ ಬೆದರಿಕೆ ಇರುವುದಾಗಿ ಬೆಳಗಾವಿ ತೋಟಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ಬೆಳಗಾವಿಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರ ರಾವ್ ಹಾಗೂ ಆಪ್ತ ತಿಲಕ್ ವಿರುದ್ಧ ತಡರಾತ್ರಿಯೇ ದೂರು ನೀಡಲಾಗಿದೆ.
ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ನವ್ಯಶ್ರೀ ವಿರುದ್ಧ IPC ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳದಲ್ಲಿ NEET ಪರೀಕ್ಷಾ ವಿದ್ಯಾರ್ಥಿನಿಯರ ಒಳಉಡುಪು ತೆಗೆಸಿದ ಪ್ರಕರಣ- ತನಿಖೆ ಆರಂಭ
ರೀಲ್ಸ್. ರಾಣಿ ಎಂದೇ ಖ್ಯಾತಿಯಾಗಿರುವ ನವ್ಯಶ್ರೀ ನನಗೆ ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದಾರೆ, ಸುಳ್ಳುಕೇಸ್ ನೀಡಿ ಮಾನಹಾನಿ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸುತ್ತಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಅವರಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment