ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬೆಳಗಾವಿಯ ರಾಜಕುಮಾರ್ ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ದೂರು ಪ್ರತಿದೂರು ನೀಡಿದ ಹಿನ್ನೆಲೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಗೆ ನವ್ಯಶ್ರೀ ರಾವ್ ಸೋಮವಾರ ಆಗಮಿಸಿ ಪೊಲೀಸರ ತನಿಖೆಗೆ ಒಳಗಾದರು.
ಚನ್ನಪಟ್ಟಣ ಮೂಲದ ನವ್ಯಶ್ರೀ ಆರ್.ರಾವ್ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಬೆನ್ನಲ್ಲೇ ನವ್ಯಶ್ರೀ ವಿರುದ್ಧ ರಾಜಕುಮಾರ್ ಟಾಕಳೆ ದೂರು ನೀಡಿದ್ದರು.
ಮೈಸೂರು ಬಳಿ ನಕಲಿ ಗೊಬ್ಬರ ತಯಾರಿಕಾ ಅಡ್ಡೆ ಮೇಲೆ ಕೃಷಿ ಅಧಿಕಾರಿಗಳ ದಾಳಿ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ನವ್ಯಶ್ರೀಯನ್ನು ವಿಚಾರಣೆ ನಡೆಸಿದರು .
ಪೋಲಿಸರ ಪ್ರಶ್ನೆಗಳು ?
- ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ ಯಾವಾಗ ಪರಿಚಯ, ಎಲ್ಲೆಲ್ಲಿ ಭೇಟಿ ಆಗಿದ್ದೀರಿ.
- ಆತನಿಂದ ಏನೆಲ್ಲಾ ಮೋಸ ಆಗಿದೆ ಎಂಬುವುದರ ಜೊತೆಗೆ ಟಾಕಳೆಗೆ 50 ಲಕ್ಷ ರೂ. ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಪೊಲೀಸರು ಪ್ರಶ್ನೆಗಳನ್ನು ಕೇಳಲಿದ್ದಾರೆ.
- ನವ್ಯಶ್ರೀ ಮೆಡಿಕಲ್ ಚೆಕ್ ಅಪ್ ಮಾಡುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು