ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬೆಳಗಾವಿಯ ರಾಜಕುಮಾರ್ ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ದೂರು ಪ್ರತಿದೂರು ನೀಡಿದ ಹಿನ್ನೆಲೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಗೆ ನವ್ಯಶ್ರೀ ರಾವ್ ಸೋಮವಾರ ಆಗಮಿಸಿ ಪೊಲೀಸರ ತನಿಖೆಗೆ ಒಳಗಾದರು.
ಚನ್ನಪಟ್ಟಣ ಮೂಲದ ನವ್ಯಶ್ರೀ ಆರ್.ರಾವ್ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಬೆನ್ನಲ್ಲೇ ನವ್ಯಶ್ರೀ ವಿರುದ್ಧ ರಾಜಕುಮಾರ್ ಟಾಕಳೆ ದೂರು ನೀಡಿದ್ದರು.
ಮೈಸೂರು ಬಳಿ ನಕಲಿ ಗೊಬ್ಬರ ತಯಾರಿಕಾ ಅಡ್ಡೆ ಮೇಲೆ ಕೃಷಿ ಅಧಿಕಾರಿಗಳ ದಾಳಿ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ನವ್ಯಶ್ರೀಯನ್ನು ವಿಚಾರಣೆ ನಡೆಸಿದರು .
ಪೋಲಿಸರ ಪ್ರಶ್ನೆಗಳು ?
- ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ ಯಾವಾಗ ಪರಿಚಯ, ಎಲ್ಲೆಲ್ಲಿ ಭೇಟಿ ಆಗಿದ್ದೀರಿ.
- ಆತನಿಂದ ಏನೆಲ್ಲಾ ಮೋಸ ಆಗಿದೆ ಎಂಬುವುದರ ಜೊತೆಗೆ ಟಾಕಳೆಗೆ 50 ಲಕ್ಷ ರೂ. ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಪೊಲೀಸರು ಪ್ರಶ್ನೆಗಳನ್ನು ಕೇಳಲಿದ್ದಾರೆ.
- ನವ್ಯಶ್ರೀ ಮೆಡಿಕಲ್ ಚೆಕ್ ಅಪ್ ಮಾಡುವ ಸಾಧ್ಯತೆ ಇದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ