ವಿಧಾನ ಪರಿಷತ್ ಚುನಾವಣೆಗೂ ಮುನ್ನವೇ ನಾನು ಬಿಜೆಪಿಗೆ ಸೇರುವುದು ಖಚಿತ ಎಂದು ಪರಿಷತ್ ಸಭಾ ಪತಿ ಬಸವರಾಜ್ ಹೊರಟ್ಟಿ ಪ್ರಕಟಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಹೊರಟ್ಟಿ ನಾನು ಬಿಜೆಪಿ ಗೆ ಸೇರ್ಪಡೆ ಕುರಿತಂತೆ ಬಿಜೆಪಿ ವರಿಷ್ಠರ ಜೊತೆ ಮಾತನಾಡಿದ್ದೇನೆ. ಅವರೂ ಸಹ ಸಹಮತ ವ್ಯಕ್ತಪಡಿಸಿ ಸ್ವಾಗತಿಸಿದ್ದಾರೆಂದು ಹೇಳಿದರು.
ನಾನು ಬಿಜೆಪಿ ಸೇರುವ ಬಗ್ಗೆ ಕುಮಾರಸ್ವಾಮಿ ಅವರೂ ಸಹಮತ ವ್ಯಕ್ತಪಡಿಸಿದ್ದಾರೆಂದರು.
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ
- ಒಂದೇ ಕುಟುಂಬದ 6 ಮಂದಿ ನೀರಿನ ಪಾಲು