ಹುಬ್ಬಳ್ಳಿ: ಜಿಲ್ಲಾ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬಳಿ ಇರುವ ಬೈಪಾಸ್ನಲ್ಲಿ, ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಗುರುತಿಸಲಾಗದಷ್ಟು ಛಿದ್ರಗೊಂಡಿದ್ದಾರೆ, ಮತ್ತು ಪೊಲೀಸರು ಅವರ ವಿವರಗಳನ್ನು ಸಂಗ್ರಹಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಈ ಅವಘಡ ಸಂಭವಿಸಿದೆ. ಅಪಘಾತದ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನು ಓದಿ –ರೈಲ್ವೇ ಇಲಾಖೆಯಲ್ಲಿ 3445 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅ.20 ಕೊನೆಯ ದಿನ
ಪ್ರತಿ ದಿನ ಮೃತ್ಯುಮಾರ್ಗವಾಗುತ್ತಿರುವ ಹೆದ್ದಾರಿ-1400 ನ ಹಗಲೀಕರಣದ ಅಗತ್ಯವನ್ನು ಸವಾರರು ತೀವ್ರವಾಗಿ ಒತ್ತಿ ಹೇಳುತ್ತಿದ್ದಾರೆ. ಕೆಲಸಕ್ಕೆ ಚಾಲನೆ ಸಿಕ್ಕಿ ಮೂರು ವರ್ಷಗಳಾದರೂ, ಕಾಮಗಾರಿ ಮುಗಿಯದ ಕಾರಣ ಅಪಘಾತಗಳು ತೀವ್ರವಾಗಿ ನಡೆಯುತ್ತಿವೆ.
More Stories
ಶಾಸಕ ಮುನಿರತ್ನನಿಗೆ ಜಾಮೀನು : ಬಿಗ್ ರಿಲೀಪ್
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ : ನ13 ರಂದು ಮತದಾನಕ್ಕೆ ಮುಹೂರ್ತ
ಮಂಡ್ಯದಲ್ಲಿ ಪುನೀತ್ ರಾಜ್ಕುಮಾರ್ ಹೆಸರಲ್ಲಿ ವಂಚನೆ