ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರವಾಗಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಯುವತಿಯೊಬ್ಬಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಮದ್ದೂರಿನ ಸಮೀಪದ ಗೆಜ್ಜಲಗೆರೆಯಲ್ಲಿ ಸಂಭವಿಸಿದೆ
ತಮಿಳುನಾಡಿನ ಪ್ರಿಯಾಂಕ ರಾಜು (32) ಮೃತ ಯುವತಿ. ಆಕೆಯನ್ನು ಕೂರಿಸಿಕೊಂಡು ಬೈಕ್ ಓಡಿಸುತ್ತಿದ್ದ ಸವಾರ ಲಕ್ಷ್ಮಿ ನಾರಾಯಣ ಗೌಡ ಗಂಭೀರವಾಗಿ ಗಾಯಗೊಂಡಿದ್ದಾನೆ .
ಈಕೆ ಹಾಸನದ ದಾಸನಕೊಪ್ಪಲು ನಿವಾಸಿಯಾಗಿದ್ದಾಳೆ.
ಈ ರಸ್ತೆಯಲ್ಲಿ ತಾಯಿ-ಮಗನ ಸಾವಾಗಿತ್ತು. ಇದೀಗ ಮತ್ತೊಂದು ಜೀವವನ್ನು ಎಕ್ಸ್ ಪ್ರೆಸ್ ಹೈವೇ ಬಲಿ ತೆಗೆದುಕೊಂಡಿದೆ.
ಇಬ್ಬರು ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿಗಳು. ಇಬ್ಬರು ಬೈಕಿನಲ್ಲಿ ಮೈಸೂರಿಗೆ ಪ್ರವಾಸಕ್ಕೆಂದು ಬಂದಿದ್ದರು.
ವಾಪಸ್ ಬೆಂಗಳೂರಿಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಿಯಂತ್ರಣ ತಪ್ಪಿ ಅಪಘಾತವಾಗಿದೆ.
ಅಪಘಾತದ ರಭಸಕ್ಕೆ ಸವಾರನ ಕುತ್ತಿಗೆ ಸೀಳಿ, ಎಡಗೈ ಕಟ್ ಆಗಿದೆ.
ಮದ್ದೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಇದನ್ನು ಓದಿ –ನಮ್ಮ ಮೆಟ್ರೋದಲ್ಲಿ ವಿವಿಧ 236 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- 11 ಕೆಜಿ ಚಿನ್ನ,54 ಕೋಟಿ ಮನೆ, ₹1 ಕೋಟಿಯ ಕಾರು: ಗೀತಾ ಶಿವರಾಜ್ ಕುಮಾರ್ ಆಸ್ತಿ ಘೋಷಣೆ
- ‘ಕಳ್ ನನ್ಮಗ ಯಾರು ಎಂದು ತೋರಿಸಿ’- ಹೆಚ್ಡಿಕೆ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ