Karnataka

ಗೆಜ್ಜಲಗೆರೆ ಬಳಿ ಭೀಕರ ಬೈಕ್ ಅಪಘಾತ : ಯುವತಿ ಸಾವು – ಯುವಕನ ಸ್ಥಿತಿ ಗಂಭೀರ

ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರವಾಗಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಯುವತಿಯೊಬ್ಬಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಮದ್ದೂರಿನ ಸಮೀಪದ ಗೆಜ್ಜಲಗೆರೆಯಲ್ಲಿ ಸಂಭವಿಸಿದೆ

ತಮಿಳುನಾಡಿನ ಪ್ರಿಯಾಂಕ ರಾಜು (32) ಮೃತ ಯುವತಿ. ಆಕೆಯನ್ನು ಕೂರಿಸಿಕೊಂಡು ಬೈಕ್ ಓಡಿಸುತ್ತಿದ್ದ ಸವಾರ ಲಕ್ಷ್ಮಿ ನಾರಾಯಣ ಗೌಡ ಗಂಭೀರವಾಗಿ ಗಾಯಗೊಂಡಿದ್ದಾನೆ .
ಈಕೆ ಹಾಸನದ ದಾಸನಕೊಪ್ಪಲು ನಿವಾಸಿಯಾಗಿದ್ದಾಳೆ.

ಈ ರಸ್ತೆಯಲ್ಲಿ ತಾಯಿ-ಮಗನ ಸಾವಾಗಿತ್ತು. ಇದೀಗ ಮತ್ತೊಂದು ಜೀವವನ್ನು ಎಕ್ಸ್ ಪ್ರೆಸ್ ಹೈವೇ ಬಲಿ ತೆಗೆದುಕೊಂಡಿದೆ.

ಇಬ್ಬರು ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿಗಳು. ಇಬ್ಬರು ಬೈಕಿನಲ್ಲಿ ಮೈಸೂರಿಗೆ ಪ್ರವಾಸಕ್ಕೆಂದು ಬಂದಿದ್ದರು.
ವಾಪಸ್ ಬೆಂಗಳೂರಿಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಿಯಂತ್ರಣ ತಪ್ಪಿ ಅಪಘಾತವಾಗಿದೆ.
ಅಪಘಾತದ ರಭಸಕ್ಕೆ ಸವಾರನ ಕುತ್ತಿಗೆ ಸೀಳಿ, ಎಡಗೈ ಕಟ್ ಆಗಿದೆ.
ಮದ್ದೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಇದನ್ನು ಓದಿ –ನಮ್ಮ ಮೆಟ್ರೋದಲ್ಲಿ ವಿವಿಧ 236 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Team Newsnap
Leave a Comment

Recent Posts

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024