ಜಗತ್ತಿಗೆ ದೊಡ್ಡ ಪೀಡೆಯಾಗಿ ಕಾಡುತ್ತಿರುವ ಕೊರೊನಾ ವೈರಸ್ ನ ಕಟ್ಟಿಹಾಕಲು ಸಮರೋಪಾದಿಯ ಕಾರ್ಯಗಳು ಚಾಲ್ತಿಯಲ್ಲಿವೆ ಈ ವೇಳೆಯಲ್ಲಿ ಅರಸೀಕೆರೆಯ ಕೋಡಿಮಠ ಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು,
ಮುಂದಿನ ಎರಡು ತಿಂಗಳು ಇನ್ನೂ ಭಯಾನಕ ಸಂಕಷ್ಟ ಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಕೋಡಿಶ್ರೀಗಳು “ಆಶ್ವೀಜ, ಕಾರ್ತಿಕ ಮಾಸಗಳಲ್ಲಿ, ಕೊರೊನಾ ಹಾವಳಿ ಹೆಚ್ಚಾಗಲಿದೆ. ಹಳ್ಳಿಹಳ್ಳಿಗಳಲ್ಲೂ ಕೊರೊನಾ ಸೋಂಕು ಹರಡಲಿದೆ. ಜನರು ಎಚ್ಚರಿಕೆಯಿಂದ ಇರಬೇಕು, ಸರ್ಕಾರದ ಮಾರ್ಗಸೂಚಿ ಪಾಲಿಸುವುದನ್ನು ಜನರು ಮರೆಯಬಾರದು”ಎಂದು ಭವಿಷ್ಯ ನುಡಿದಿದ್ದರು.
ಶ್ರೀಗಳು ನುಡಿದಿರುವ ಆಶ್ವೀಜ, ಕಾರ್ತಿಕ ಮಾಸಗಳಲ್ಲಿ ನಾವಿದ್ದೇವೆ. ಜನರು ದಸರಾ ಸಂಭ್ರಮದಲ್ಲಿದ್ದಾರೆ. ಕಾರ್ತಿಕ ಮಾಸದಲ್ಲಿ ಬರುವ ದೀಪಾವಳಿ ಹಬ್ಬ, ಹತ್ತು ಹಲವು ಜಾತ್ರೆಗಳು ಇನ್ನಷ್ಟೇ ಬರಬೇಕಿದೆ. ಈ ವೇಳೆ ಜನರು ಮೈಮೆರೆಯಬಾರದು ಎನ್ನುವ ಮಾತನ್ನೇ ಶ್ರೀಗಳು ತಿಂಗಳ ಹಿಂದೆ ನುಡಿದಿದ್ದಾರೆ. ಇನ್ನು, ಕೊರೊನಾ ವಿಚಾರದಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವುದು ಸಾರ್ವಜನಿಕರಿಗೆ ಅತಿಮುಖ್ಯ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment