ನಾಗ್ಪುರ ದ ಆಸ್ಪತ್ರೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿ 10 ಎಳೆ ಕೂಸುಗಳು ಸಜೀವವಾಗಿ ದಹನವಾಗಿವೆ.
ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ.
ಆಸ್ಪತ್ರೆ ಯಮಕ್ಕಳ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಡಿದೆ . ಈ ಅನಾಹುತದಲ್ಲಿ ಒಂದು ದಿನದಿಂದ ಮೂರು ತಿಂಗಳ ಒಳಗಿನ 10 ಮಕ್ಕಳು ಸಜೀವ ದಹನವಾಗಿದ್ದಾರೆ.ಐಸಿಯು ವಾರ್ಡಿನಲ್ಲಿ 17 ಮಕ್ಕಳು ಇದ್ದರು.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ನಿನ್ನೆ – ಮೊನ್ನೆ ಜನ್ಮ ತಳೆದ ಹಸುಗೂಸುಗಳು ಮಲಗಿದ್ದ ಇಡೀ ವಾರ್ಡ್ ಗೆ ಬೆಂಕಿ ವ್ಯಾಪಿಸಿದೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ಬರಬೇಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು