ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೋಟೆಲ್ ತಿಂಡಿ , ಊಟ ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಹೋಟೆಲ್ ಮಾಲೀಕರ ಸಂಘ ತಾತ್ಕಾಲಿಕ ಬ್ರೇಕ್ ನೀಡಿದೆ
ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಏರಿಕೆ ಬಗ್ಗೆ ಹೋಟೆಲ್ ಮಾಲೀಕರಲ್ಲೇ ಒಮ್ಮತ ಮೂಡದ ಕಾರಣ ಸಂಘ ಈ ನಿಧಾ೯ರ ಮಾಡಿದೆ.
ಗ್ಯಾಸ್ , ತರಕಾರಿ ಬೇಳೆ ಕಾಳುಗಳ ದರ ಹೆಚ್ಚಳವಾಗುತ್ತಿದೆ ನಿಜ. ಆದರೆ ಕೊರೋನಾ ಮುಕ್ತವಾದ ನಂತರ ವ್ಯಾಪಾರ ಈಗಷ್ಟೇ ಆರಂಭವಾಗಿದೆ. ಈ ಸಮಯದಲ್ಲೇ ತಿಂಡಿ ಊಟದ ಬೆಲೆ ಹೆಚ್ಚಳ ಮಾಡಿದರೆ ಮತ್ತೆ ಗ್ರಾಹಕರ ಸಂಖ್ಯೆ ಕಡಿಮೆ ಆಗಬಹುದು. ಹೀಗಾಗಿ ದಶ೯ನಿ ಸಣ್ಣ ಪುಟ್ಟ ಹೋಟೆಲ್ ಗಳು ದರ ಹೆಚ್ಚಳಕ್ಕೆ ವಿರೋಧ ವ್ಯಕ್ತ ಪಡಿಸಿವೆ.
ಈ ಕುರಿತಂತೆ ಹೋಟೆಲ್ ಮಾಲೀಕರ ಸಂಘ ಅಧ್ಯಕ್ಷರು ಪ್ರತಿಕ್ರಿಯೆ ನೀಡಿ ಇಂಧನ ಬೆಲೆ ಕಡಮೆ ಅದಂತೆ ಗ್ಯಾಸ್. ಬೆಲೆ ಕೂಡ ಇಳಿಯುವ ನಿರೀಕ್ಷೆ ಹೊಂದಲಾಗಿದೆ. ಏನೇಆದರೂ ಹೋಟೆಲ್ ತಿಂಡಿ ದರ ಹೆಚ್ಚಳದ ಬಗ್ಗೆ ಆಯಾ ಮಾಲೀಕರೆ ನಿಧಾ೯ರ ಮಾಡಬಹುದು ಎಂದರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು