ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೋಟೆಲ್ ತಿಂಡಿ , ಊಟ ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಹೋಟೆಲ್ ಮಾಲೀಕರ ಸಂಘ ತಾತ್ಕಾಲಿಕ ಬ್ರೇಕ್ ನೀಡಿದೆ
ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಏರಿಕೆ ಬಗ್ಗೆ ಹೋಟೆಲ್ ಮಾಲೀಕರಲ್ಲೇ ಒಮ್ಮತ ಮೂಡದ ಕಾರಣ ಸಂಘ ಈ ನಿಧಾ೯ರ ಮಾಡಿದೆ.
ಗ್ಯಾಸ್ , ತರಕಾರಿ ಬೇಳೆ ಕಾಳುಗಳ ದರ ಹೆಚ್ಚಳವಾಗುತ್ತಿದೆ ನಿಜ. ಆದರೆ ಕೊರೋನಾ ಮುಕ್ತವಾದ ನಂತರ ವ್ಯಾಪಾರ ಈಗಷ್ಟೇ ಆರಂಭವಾಗಿದೆ. ಈ ಸಮಯದಲ್ಲೇ ತಿಂಡಿ ಊಟದ ಬೆಲೆ ಹೆಚ್ಚಳ ಮಾಡಿದರೆ ಮತ್ತೆ ಗ್ರಾಹಕರ ಸಂಖ್ಯೆ ಕಡಿಮೆ ಆಗಬಹುದು. ಹೀಗಾಗಿ ದಶ೯ನಿ ಸಣ್ಣ ಪುಟ್ಟ ಹೋಟೆಲ್ ಗಳು ದರ ಹೆಚ್ಚಳಕ್ಕೆ ವಿರೋಧ ವ್ಯಕ್ತ ಪಡಿಸಿವೆ.
ಈ ಕುರಿತಂತೆ ಹೋಟೆಲ್ ಮಾಲೀಕರ ಸಂಘ ಅಧ್ಯಕ್ಷರು ಪ್ರತಿಕ್ರಿಯೆ ನೀಡಿ ಇಂಧನ ಬೆಲೆ ಕಡಮೆ ಅದಂತೆ ಗ್ಯಾಸ್. ಬೆಲೆ ಕೂಡ ಇಳಿಯುವ ನಿರೀಕ್ಷೆ ಹೊಂದಲಾಗಿದೆ. ಏನೇಆದರೂ ಹೋಟೆಲ್ ತಿಂಡಿ ದರ ಹೆಚ್ಚಳದ ಬಗ್ಗೆ ಆಯಾ ಮಾಲೀಕರೆ ನಿಧಾ೯ರ ಮಾಡಬಹುದು ಎಂದರು
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment