Main News

ಹೋಟೆಲ್ ತಿಂಡಿ, ಊಟದ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಂಘ ತಡೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೋಟೆಲ್ ತಿಂಡಿ , ಊಟ ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಹೋಟೆಲ್ ಮಾಲೀಕರ ಸಂಘ ತಾತ್ಕಾಲಿಕ ಬ್ರೇಕ್ ನೀಡಿದೆ

ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಏರಿಕೆ ಬಗ್ಗೆ ಹೋಟೆಲ್ ಮಾಲೀಕರಲ್ಲೇ ಒಮ್ಮತ ಮೂಡದ ಕಾರಣ ಸಂಘ ಈ ನಿಧಾ೯ರ ಮಾಡಿದೆ.

ಗ್ಯಾಸ್ , ತರಕಾರಿ ಬೇಳೆ ಕಾಳುಗಳ ದರ ಹೆಚ್ಚಳವಾಗುತ್ತಿದೆ ನಿಜ. ಆದರೆ ಕೊರೋನಾ ಮುಕ್ತವಾದ ನಂತರ ವ್ಯಾಪಾರ ಈಗಷ್ಟೇ ಆರಂಭವಾಗಿದೆ. ಈ ಸಮಯದಲ್ಲೇ ತಿಂಡಿ ಊಟದ ಬೆಲೆ ಹೆಚ್ಚಳ ಮಾಡಿದರೆ ಮತ್ತೆ ಗ್ರಾಹಕರ ಸಂಖ್ಯೆ ಕಡಿಮೆ ಆಗಬಹುದು. ಹೀಗಾಗಿ ದಶ೯ನಿ ಸಣ್ಣ ಪುಟ್ಟ ಹೋಟೆಲ್ ಗಳು ದರ ಹೆಚ್ಚಳಕ್ಕೆ ವಿರೋಧ ವ್ಯಕ್ತ ಪಡಿಸಿವೆ.

ಈ ಕುರಿತಂತೆ ಹೋಟೆಲ್ ಮಾಲೀಕರ ಸಂಘ ಅಧ್ಯಕ್ಷರು ಪ್ರತಿಕ್ರಿಯೆ ನೀಡಿ ಇಂಧನ ಬೆಲೆ ಕಡಮೆ ಅದಂತೆ ಗ್ಯಾಸ್. ಬೆಲೆ ಕೂಡ ಇಳಿಯುವ ನಿರೀಕ್ಷೆ ಹೊಂದಲಾಗಿದೆ. ಏನೇಆದರೂ ಹೋಟೆಲ್ ತಿಂಡಿ ದರ ಹೆಚ್ಚಳದ ಬಗ್ಗೆ ಆಯಾ ಮಾಲೀಕರೆ ನಿಧಾ೯ರ ಮಾಡಬಹುದು ಎಂದರು

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024