Karnataka

ವಿಧಾನ ಪರಿಷತ್ ಚುನಾವಣೆ : ಯಾವ ಜಿಲ್ಲೆಯಲ್ಲಿ ಎಷ್ಟು ಮತದಾನ‌‌- ವಿವರ ಇಲ್ಲಿದೆ

ರಾಜ್ಯದಲ್ಲಿ ಶುಕ್ರವಾರ ನಡೆದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ‌ 25 ಸದಸ್ಯರ ಸ್ಥಾನಕ್ಕೆ ಭಾರಿ ಮತದಾನ ನಡೆದಿದೆ.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ‘ಉತ್ಸಾಹ’ದಿಂದಲೇ ಮತ ಚಲಾಯಿಸಿದ್ದಾರೆ.

ಎಲ್ಲಾ ಕ್ಷೇತ್ರಗಳಲ್ಲಿಯೂ ಶೇಕಡ 99 ಕ್ಕಿಂತ ಅಧಿಕ ಮತದಾನವಾಗಿರುವುದು ಈ ಬಾರಿಯ ವಿಶೇಷವಾಗಿದೆ.

ಶೇಕಡವಾರು ಮತದಾನದೊಂದಿಗೆ ರಾಜಕೀಯ ಮುಖಂಡರು ಸೋಲು ಗೆಲುವಿನ ಲೆಕ್ಕಾಚಾರ ನಡೆಸಿದ್ದಾರೆ. ಈ ಲೆಕ್ಕಾಚಾರಗಳಿಗೆ ಡಿಸೆಂಬರ್ 14 ರಂದು ಮತ ಎಣಿಕೆ ದಿನ ತೆರೆ ಬೀಳಲಿದೆ.

ಯಾವ ಜಿಲ್ಲೆ ? ಎಷ್ಟು ಮತದಾನ‌:

ಬೀದರ್ -ಶೇ. 99.83

ಕಲಬುರ್ಗಿ -ಶೇ. 99.73

ವಿಜಯಪುರ -ಶೇ. 99.55

ಬೆಳಗಾಂ -ಶೇ. 99.98

ಉತ್ತರಕನ್ನಡ -ಶೇ. 99.76

ಧಾರವಾಡ -ಶೇ. 99.68

ರಾಯಚೂರು -ಶೇ. 99.86

ಬಳ್ಳಾರಿ -ಶೇ. 99.81

ಚಿತ್ರದುರ್ಗ -ಶೇ.‌ 99.88

ಶಿವಮೊಗ್ಗ -ಶೇ. 99.86

ದಕ್ಷಿಣಕನ್ನಡ -ಶೇ. 99.71

ಚಿಕ್ಕಮಗಳೂರು -ಶೇ.‌ 99.78

ಹಾಸನ -ಶೇ. 99.78

ತುಮಕೂರು -ಶೇ.‌ 99.78

ಮಂಡ್ಯ -ಶೇ. 99.85

ಬೆಂಗಳೂರು ನಗರ -ಶೇ.‌99.86

ಬೆಂಗಳೂರು ಗ್ರಾಮಾಂತರ -ಶೇ.‌ 99.90

ಕೋಲಾರ -ಶೇ. 99.96

ಕೊಡಗು -ಶೇ.‌ 99.70

ಮೈಸೂರು – ಶೇ. 99.73 ರಷ್ಟು

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024