ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ ಹೆಸರು ನಾಮಕರಣ: ಕೇಂದ್ರ ಒಪ್ಪಿಗೆ

Team Newsnap
0 Min Read
picture credits: TOI

ನ್ಯೂಸ್ ಸ್ನ್ಯಾಪ್
ಹುಬ್ಬಳ್ಳಿ

ವಾಣಿಜ್ಯ ನಗರಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹುಬಳ್ಳಿಯ ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಕಂದಾಯ ಇಲಾಖೆಗೆ ಆದೇಶ ಹೊರಡಿಸಲಾಗಿದೆ.

ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ಸಿದ್ಧಾರೂಢ ರೈಲ್ವೇ ನಿಲ್ದಾಣವೆಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ರೈಲು ನಿಲ್ದಾಣದ ಹೆಸರು ಬದಲಿಸಿ ಆದೇಶ ಹೊರಡಿಸಲಾಗಿದ್ದು, ಹುಬ್ಬಳ್ಳಿ ಜನತೆಯ ಆಸೆ ಕೊನೆಗೂ ಫಲಿಸಿದೆ.

Share This Article
Leave a comment