ಮೂವರು ವಿದ್ಯಾರ್ಥಿಗಳ ಮೇಲೆ ಬಾರೀ ಗಾತ್ರದ ಮರ ಬಿದ್ದ ಘಟನೆ ಮೇಲುಕೋಟೆಯಲ್ಲಿ ಜರುಗಿದೆ.
ಮೇಲುಕೋಟೆ ಯೋಗ ನರಸಿಂಹ ಸ್ವಾಮಿ ದರ್ಶನಕ್ಕೆ ಬೆಟ್ಟ ಹತ್ತುವಾಗ ಈ ಘಟನೆ ನಂಜನಗೂಡು ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ನಿಶಾಂತ್ ನಾಯಕ್, ವರುಣ್ ಮತ್ತು ಯೋಗೇಶ್ ಗಾಯಗೊಂಡಿದ್ದಾರೆ.ಮಕ್ಕಳನ್ನು ನೋಡಲು ಬಿಡದ ಹೆಂಡತಿ: ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ಪತಿ
ಇಂದು ಮೇಲುಕೋಟೆ ಪ್ರವಾಸಕ್ಕೆ ಬಂದಿದ್ದ ವೇಳೆ ಒಣಗಿದ್ದ ಮರ ಕೆಳಗೆ ಬಿದ್ದಿದೆ. ಬೆಟ್ಟ ಹತ್ತುವಾಗಲೇ ಏಕಾ ಏಕಿ ವಿದ್ಯಾರ್ಥಿಗಳ ಮರ ಬಿದ್ದಿದೆ.
ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ