ಡಾ.ಕೆ. ಸುಧಾಕರ್ 4,99,570 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದು , ಕಾಂಗ್ರೆಸ್ನ ರಕ್ಷಾ ರಾಮಯ್ಯ 4,03,707 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಎರಡನೇ ಗೆಲುವು ಸಿಕ್ಕಿದೆ.
ಇದನ್ನು ಓದಿ –ಮಂಡ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲುವು
ಸುಧಾಕರ್ ಗೆಲುವಿನ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ನ ಪ್ರದೀಪ್ ಈಶ್ವರ್ಗೆ ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದಾರೆ.
ಚುನಾವಣೆ ಸಮಯದಲ್ಲಿ ಸುಧಾಕರ್ ವಿರುದ್ಧ ಸವಾಲೆಸೆದಿದ್ದ ಪ್ರದೀಪ್ ಈಶ್ವರ್, ಒಂದು ವೋಟ್ ಲೀಡ್ ಬಂದರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.ಮಂಡ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲುವು
ಇದೀಗ ಸುಧಾಕರ್ ಅವರು ಗೆಲುವು ಸಾಧಿಸಿದ್ದು, ಇಂದೇ ಪ್ರದೀಪ್ ಈಶ್ವರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು