ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ ಕೆಎಂಎಫ್ ವಿಭಿನ್ನವಾಗಿ ಗೌರವ ತೋರಿದೆ.ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಿ KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.
ಗಂಧದಗುಡಿ ಸಿನಿಮಾಗೆ ಕೆಎಂಎಫ್ ಸಹ ತನ್ನ ಬೆಂಬಲ ನೀಡಿದೆ.ಈ ಮೂಲಕ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದೆ.13 ವರ್ಷದ ಬಾಲಕಿಗೆ ಹೃದಯಾಘಾತ : ದಿಢೀರ್ ಕುಸಿದು ಬಿದ್ದು ಸಾವು
ಪುನೀತ್ ರಾಜ್ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ರು. ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ. ಹಾಲಿನ ಪ್ಯಾಕೆಟ್ ಮೇಲೆ ಗಂಧದ ಗುಡಿ ಹೆಸರನ್ನು ಪ್ರಿಂಟ್ ಮಾಡೋ ಮೂಲಕ ಅಪ್ಪುಗೆ ಗೌರವ ಸಲ್ಲಿಕೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು