October 18, 2024

Newsnap Kannada

The World at your finger tips!

KMF , Puneeth , tribute

ಅಪ್ಪುಗೆ ಕೆಎಂಎಫ್​ನಿಂದ ವಿಶೇಷ ಗೌರವ! ನಂದಿನಿ ಹಾಲಿನ ಪ್ಯಾಕೇಟ್​ನಲ್ಲಿ ಗಂಧದಗುಡಿ ಹೆಸರು

Spread the love

ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ ಕೆಎಂಎಫ್ ವಿಭಿನ್ನವಾಗಿ ಗೌರವ ತೋರಿದೆ.ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಿ KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.

ಗಂಧದಗುಡಿ ಸಿನಿಮಾಗೆ ಕೆಎಂಎಫ್ ಸಹ ತನ್ನ ಬೆಂಬಲ ನೀಡಿದೆ.ಈ ಮೂಲಕ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದೆ.13 ವರ್ಷದ ಬಾಲಕಿಗೆ ಹೃದಯಾಘಾತ : ದಿಢೀರ್​​​ ಕುಸಿದು ಬಿದ್ದು ಸಾವು

ಪುನೀತ್ ರಾಜ್​ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ರು. ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ. ಹಾಲಿನ ಪ್ಯಾಕೆಟ್ ಮೇಲೆ ಗಂಧದ ಗುಡಿ ಹೆಸರನ್ನು ಪ್ರಿಂಟ್ ಮಾಡೋ ಮೂಲಕ ಅಪ್ಪುಗೆ ಗೌರವ ಸಲ್ಲಿಕೆ ಮಾಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!