ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ ಕೆಎಂಎಫ್ ವಿಭಿನ್ನವಾಗಿ ಗೌರವ ತೋರಿದೆ.ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಿ KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.
ಗಂಧದಗುಡಿ ಸಿನಿಮಾಗೆ ಕೆಎಂಎಫ್ ಸಹ ತನ್ನ ಬೆಂಬಲ ನೀಡಿದೆ.ಈ ಮೂಲಕ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದೆ.13 ವರ್ಷದ ಬಾಲಕಿಗೆ ಹೃದಯಾಘಾತ : ದಿಢೀರ್ ಕುಸಿದು ಬಿದ್ದು ಸಾವು
ಪುನೀತ್ ರಾಜ್ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ರು. ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ. ಹಾಲಿನ ಪ್ಯಾಕೆಟ್ ಮೇಲೆ ಗಂಧದ ಗುಡಿ ಹೆಸರನ್ನು ಪ್ರಿಂಟ್ ಮಾಡೋ ಮೂಲಕ ಅಪ್ಪುಗೆ ಗೌರವ ಸಲ್ಲಿಕೆ ಮಾಡಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ