ರಾಜ್ಯಾದ್ಯಂತ ವಿಜ್ಞಾನವನ್ನು ವೈಜ್ಞಾನಿಕವಾಗಿ ಬೆಳೆಸುವ ನಿಟ್ಟಿನಲ್ಲಿ ಕೆಲವು ಕಾರ್ಯಕ್ರಮದ ರೂಪರೇಷೆಗಳನ್ನು ಹಮ್ಮಿಕೊಳ್ಳಲಾಗುವುದು ಡಾ. ಹುಲಿಕಲ್ ನಟರಾಜ್ ಹೇಳಿದರು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಮಂಡ್ಯ ಜಿಲ್ಲಾ ಸಮಿತಿ ವತಿಯಿಂದ ನಗರದ ಕರ್ನಾಟಕ ಸಂಘ ಆವರಣದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹುಲಿಕಲ್ ನಟರಾಜ್ ,
ಮೌಢ್ಯಾಚರಣೆ ಯನ್ನು ನಿಲ್ಲಿಸಬೇಕು. ಶಿಕ್ಷಣದಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಅನಕ್ಷರತೆಯನ್ನು ಹೋಗಲಾಡಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಉಪಾಧ್ಯಕ್ಷ ಡಾ. ಸಿದ್ದರಾಜು ಕಾರ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಿದರು.
ಹಿರಿಯ ಸಾಹಿತಿಗಳಾದ ಕೆ ಮಾಯಿಗೌಡ ರವರು ಮಾತನಾಡಿ ಈ ರಾಜ್ಯದಲ್ಲಿ ಮೌಢ್ಯಾಚರಣೆ ಆಚರಣೆ ಮಾಡುವುದರ ಮುಖಾಂತರ ಆಚರಿಸುತ್ತಿದ್ದಾರೆ ಇದರಿಂದ ತೊಲಗಬೇಕು ವಿಜ್ಞಾನ ಬೆಳೆಯಬೇಕು ಅವೈಜ್ಞಾನಿಕತೆಯನ್ನು ಅಳಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಶಿಕ್ಷಕರಿಗೆ ಸನ್ಮಾನಿಸಲಾಯಿತು ದೊಡ್ಡ ಬೋರಯ್ಯರವರು ಪ್ರಾಂಶುಪಾಲರು ಸರ್ಕಾರಿ ಪದವಿಪೂರ್ವ ಕಾಲೇಜು ಅನ್ನೋರು ನಂಜರಾಜು ವಿಜ್ಞಾನ ವಿಷಯ ಪರಿವೀಕ್ಷಕರು ಉಪನಿರ್ದೇಶಕರ ಕಚೇರಿ ಮಂಡ್ಯ ಎಂ ಜಯಲಕ್ಷ್ಮಿ ರವರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹೆಬ್ಬಕವಾಡಿ ಮಹಮ್ಮದ್ ಅಶ್ರಫ್ ರವರು ಶಿಕ್ಷಕರು ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಮಂಡ್ಯ ಎಂ ಜೆ ಅಶೋಕ್ ರವರು ಸರ್ಕಾರಿ ಪ್ರೌಢಶಾಲೆ ಹೊನ್ನಾಯ್ಕನಹಳ್ಳಿ ಮಂಡ್ಯ ಶ್ರೀಮತಿ ಉಮಾವತಿ ಶಿಕ್ಷಕರು ಹಿರಿಯ ಪ್ರಾಥಮಿಕ ಶಾಲೆ ತಾವರೆಕೆರೆ ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ಯನ್ನುಸಿ ಶಿವಲಿಂಗಯ್ಯ ಚಿಕ್ಕರಸಿನಕೆರೆ ಅಧ್ಯಕ್ಷರು ಇವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಅನ್ನದಾನಿ ನಾರಾಯಣಸ್ವಾಮಿ ಅನುಪಮಾ ಅಂಬರಹಳ್ಳಿಸ್ವಾಮಿ ಪದ್ಮ ಮೋಹನ್ ಗುರುಮೂರ್ತಿ ಕೆಂಪರಾಜು ಸುಂಡಹಳ್ಳಿ ನಾಗರಾಜು ಎಂ ವಿ ಕೃಷ್ಣ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
This website uses cookies.
Leave a Comment