ಇದನ್ನು ಓದಿ –ಮಹಾರಾಷ್ಟ್ರದಲ್ಲಿ ವತ್ ಪೂರ್ಣಿಮಾ ಆಚರಣೆ : ಈ ಜನ್ಮಕ್ಕೆ ಸಾಕು ಮುಂದಿನ ಜನ್ಮಕ್ಕೆ ಬೇರೆ ಪತ್ನಿ ಕರುಣಿಸು ದೇವರೆ
ಸೇಲಂನ ಮುಲ್ಲೈ ನಗರದ ನಿವಾಸಿ ಧನಶ್ರಿಯಾ (26) ಕೊಲೆಯಾದ ದುರ್ದೈವಿ. ಕೀರ್ತಿರಾಜ್ (31) ಬಂಧಿತ ಆರೋಪಿ.
3 ವರ್ಷಗಳ ಹಿಂದೆ ಇಬ್ಬರಿಗೆ ಮದುವೆಯಾಗಿತ್ತು. ದಂಪತಿ ಕೆಲ ದಿನಗಳ ಹಿಂದಷ್ಟೇ ಸ್ವಂತ ಮನೆಯಿಂದ ಬಾಡಿಗೆ ಮನೆಗೆ ತೆರಳಿದ್ದರು.
ಆಗಲೇ ಧನಶ್ರಿಯಾಗೆ ಗಂಡನಿಂದ ವರದಕ್ಷಿಣೆ ಕಿರುಕುಳ ಆರಂಭವಾಗಿತ್ತು. ಅತಿ ಹೆಚ್ಚು ಚಿನ್ನಾಭರಣ ಮತ್ತು ಕಾರಿಗಾಗಿ ಕೀರ್ತಿರಾಜ್ ಬೇಡಿಕೆ ಇಟ್ಟಿದ್ದ.
ಹೆಚ್ಚಿನ ವರದಕ್ಷಿಣೆ ಕೊಡಲು ಆಗುವುದಿಲ್ಲ ಎಂದು ಧನಶ್ರಿಯಾ ಕುಟುಂಬದವರು ಹೇಳಿದ್ದರು. ಈ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಆದರೀಗ ಜಗಳ ತಾರಕಕ್ಕೇರಿ, ನಿಯಂತ್ರಣ ಕಳೆದುಕೊಂಡ ಕೀರ್ತಿರಾಜ್, ಕ್ರಿಕೆಟ್ ಬ್ಯಾಟ್ನಿಂದ ಪತ್ನಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.
ಕೊಲೆಯಾದ ಬಳಿಕ ಪತ್ನಿಯ ಮೃತದೇಹವನ್ನು ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದಾನೆ. ಪತ್ನಿಯ ಮೃತದೇಹ ನೇತುಹಾಕಿ ತನ್ನ ಅತ್ತೆ ಕರೆ ಮಾಡಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಸುಳ್ಳು ಹೇಳಿದ್ದಾನೆ. ಆದರೆ, ಧನಶ್ರಿಯಾ ತಲೆ ಮತ್ತು ಮುಖದಲ್ಲಿ ಗಾಯದ ಗುರುತಗಳನ್ನು ನೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಆರೋಪಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಆರೋಪಿ ಸತ್ಯವನ್ನು ಒಪ್ಪಿಕೊಂಡ ಆತನನ್ನು ಬಂಧಿಸಲಾಗಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment