ಪತಿ ಅಗಲಿಕೆಯಿಂದ ನೊಂದಿದ್ದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಡುಗೋಡಿಯ ಸಮೀಪದ ರಾಮಯ್ಯ ಗಾರ್ಡನ್ ಬಳಿಯಿರುವ ತವರು ಮನೆಯಲ್ಲಿ ನಡೆದಿದೆ.
ಸೌಂದರ್ಯ (24) ನೇಣಿಗೆ ಶರಣಾದ ಮಹಿಳೆ. ಮೃತ ಸೌಂದರ್ಯ, ಗಂಡನ ಸಾವಿನಿಂದ ಮನನೊಂದು ಅದರಿಂದ ಹೊರಬರಲಾದರೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಒಂದೂವರೆ ತಿಂಗಳ ಹಿಂದೆ ಸೌಂದರ್ಯ ಗಂಡ ಧನಂಜಯ್ ಮಾಗಡಿ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಈ ಹಿನ್ನೆಲೆಯಲ್ಲಿ ಸೌಂದರ್ಯ ಮಗನೊಂದಿಗೆ ತವರು ಮನೆಗೆ ಬಂದಿದ್ದಳು.ರಾಮನಗರದಲ್ಲಿ ಮಿಸ್ ಫೈರ್ : 7 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ