ಯಂಗ್ ಇಂಡಿಯಾ ( Young India ) ಪ್ರೈವೇಟ್ ಲಿಮಿಟೆಡ್ಗೆ ಇಬ್ಬರು ಸೇರಿ 25 ಲಕ್ಷರು ದೇಣಿಗೆ ಗೆ ನೀಡಿ ವಿಚಾರ ಹಾಗೂ ಹಣಕಾಸಿನ ಕೊಡುಗೆಗೆ ಸಂಬಂಧಿಸಿದ ತನಿಖೆಗೆ ಸಂಸ್ಥೆ ಕರೆಸಿತ್ತು.ಇದನ್ನು ಓದಿ –SC/ST ಮೀಸಲಾತಿ ಹೆಚ್ಚಳ: ನಾಳೆಯೇ ಅಂತಿಮ ಮುದ್ರೆ- ಸಿಎಂ ಬೊಮ್ಮಾಯಿ
ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ಗೆ ಹಣಕಾಸಿನ ಕೊಡುಗೆಗೆ ಸಂಬಂಧಿಸಿದ ತನಿಖೆಗೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಸಂಬಂಧಿಸಿದಂತೆ ನನ್ನಿಂದ ಕೇಳಲಾದ ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ ಎಂದು ವಿಚಾರಣೆ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ( D K Shivkumar )ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇಡಿಯಿಂದ ನನಗೆ ಸಮನ್ಸ್ ಬಂದಿತ್ತು. ಅ 23 ರ ನಂತರ ನನ್ನನ್ನು ಮತ್ತು ನನ್ನ ಸಹೋದರ ಡಿಕೆ ಸುರೇಶ್ ಇಬ್ಬರನ್ನೂ ಕರೆಯುವಂತೆ ನಾನು ಅವರಿಗೆ ವಿನಂತಿಸಿದ್ದೇವು. ಆದರೆ ಸಂಬಂಧಪಟ್ಟ ಅಧಿಕಾರಿಯು ಅವರ ಮುಂದೆ ಹಾಜರುಪಡಿಸುವಂತೆ ಸೂಚಿಸಿದರು.
ಹಾಗಾಗಿ ನಾವು ರಾಹುಲ್ ಗಾಂಧಿ ( Rahul Gandhi )ಅವರ ನೇತೃತ್ವ ದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಮಧ್ಯದಲ್ಲಿ ಬಿಟ್ಟು ಇಲ್ಲಿಗೆ ಬರಬೇಕಾಯಿತು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು