filmy

ಚಂದನವನದಲ್ಲಿ ನನಗೂ ‘ಮೀಟೂ ‘ ಅನುಭವ ಆಗಿದೆ : ನಟಿ ಆಶಿತಾ

ಚಂದವನದಲ್ಲಿ ಮೀಟೂ ಸದ್ದು ಮತ್ತೆ ಕೇಳಿ ಬರುತ್ತಿದೆ. ರೋಡ್ ರೋಮಿಯೋ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ, ಇದೀಗ ಸಿನಿಮಾ ರಂಗದಿಂದಲೇ ದೂರವಾಗಿರುವ ನಟಿ ಆಶಿತಾ ತಮಗಾದ ಮೀ ಟು ಕಹಿ ಅನುಭವಗಳನ್ನು ನಿರ್ದೇಶಕ ರಘುರಾಮ್ ನಡೆಸಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಬಾ ಬಾರೋ ರಸಿಕ, ಆಕಾಶ್, ತವರಿನ ಸಿರಿ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಆಶಿತಾ, ತಮಗಾದ ಕಹಿ ಅನುಭವಗಳ ಕಾರಣದಿಂದಾಗಿಯೇ ಚಿತ್ರರಂಗದಿಂದ ದೂರವಾಗಿದ್ದಾರಂತೆ. ಸಿನಿಮಾದಲ್ಲಿ ಅವಕಾಶ ಸಿಗಲು, ಸಲುಗೆ ಇಂದ ಇರಬೇಕು. ನಾವು ಹೇಳಿದಂತೆ ಕೇಳು ಎನ್ನುವ ಪದಗಳಿಂದ ಒತ್ತಾಯ ಮಾಡಿದ ಕಾರಣದಿಂದಾಗಿ ಚಿತ್ರರಂಗವನ್ನೇ ತೊರೆಯಬೇಕಾಯಿತು ಎಂದು ಹೇಳಿದ್ದಾರೆ. ನಾಚಿಕೆ ಇಲ್ಲದೇ ನೇರವಾಗಿಯೇ ಕೇಳಿದ ನಿರ್ದೇಶಕನ ಪ್ರವೃತ್ತಿಯನ್ನು ಆಶಿತ ತೆರೆದಿಟ್ಟಿದ್ದಾರೆ. ಕೆಆರ್ ಪೇಟೆಯ ತ್ರಿವೇಣಿ ಸಂಗಮದ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿಆದಿತ್ಯನಾಥ

ಸಿನಿಮಾ ರಂಗದಿಂದ ದೂರವಾಗಿದ್ದಕ್ಕೆ ನನಗೇನೂ ಬೇಸರವಿಲ್ಲ. ಆದರೆ, ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ಮೇಲೂ ನನಗೆ ಕೆಟ್ಟ ಅನುಭವಗಳು ಆದವು. ಆದರೆ, ನಾನು ಅದಕ್ಕೆ ಆಸ್ಪದ ಕೊಡಲಿಲ್ಲ. ನನಗೆ ಅಂತಹ ಅವಕಾಶವೂ ಬೇಕಾಗಿರಲಿಲ್ಲ. ಆ ನಿರ್ದೇಶಕರ ಹೆಸರು ಹೇಳುವುದು ಬೇಡ, ಅವರು ತಮ್ಮೊಂದಿಗೆ ನನ್ನನ್ನು ಸಲುಗೆಯಿಂದ ಇರಲು ಹೇಳಿದರು. ಅದಕ್ಕೆ ಒಪ್ಪದಾಗ ಏನಲ್ಲ ಅವಮಾನಗಳನ್ನು ಮಾಡಿದ್ದರು. ಟೇಕ್ ಚೆನ್ನಾಗಿ ಬಂದರೂ, ಮತ್ತೆ ರಿಟೇಕ್ ಮಾಡಿಸುತ್ತಿದ್ದರು. ಇದೆಲ್ಲದರಿಂದ ನಾನು ಬೇಸತ್ತಿದ್ದೆ ಎಂದು ಅವರು ಮಾತನಾಡಿದ್ದಾರೆ.

ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ನನ್ನಂತವಳಿಗೆ ಹೀಗಾದರೆ ಹೊಸ ಹುಡುಗಿಯರು ಇನ್ನೆಷ್ಟು ಸಂಕಟ ಪಟ್ಟಿದ್ದಾರೋ ಗೊತ್ತಿಲ್ಲ. ಈಗಲೂ ನನಗೆ ನಟಿಸುವುದಕ್ಕೆ ಆಸಕ್ತಿ ಇದೆ. ಆದರೆ, ನನಗೆ ಟೀಮ್ ಇಷ್ಟವಾಗಬೇಕು ಮತ್ತು ನನಗೊಪ್ಪುವ ಪಾತ್ರ ಸಿಗಬೇಕು ಎಂದು ಹೇಳುವ ಮೂಲಕ ಮತ್ತೆ ಸಿನಿಮಾ ರಂಗಕ್ಕೆ ವಾಪಸ್ಸಾಗುವ ಕುರಿತು ಅವರು ಮಾತನಾಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024