Trending

ಮುಖ್ಯಮಂತ್ರಿ ತೀರ್ಮಾನಕ್ಕೆ ನಾನು ಬದ್ಧ: ಶಾಸಕ ವಿಶ್ವನಾಥ್

ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದರು.

ಈ ಕುರಿತಂತೆ ಸುದ್ದಿಗಾರರ ಜೊತೆ ಮಾತನಾಡಿದ ವಿಶ್ವನಾಥ
ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತೇವೆ. ಈ ಮೂಲಕ ಕೊಲೆ ಸಂಚಿನ ಹಿಂದೆ ಇರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು

ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆಯನ್ನು ಕೈಗೊಂಡಿದ್ದಾರೆ ಎಲ್ಲರಿಗೂ ನೋಟಿಸ್ ನೀಡುತ್ತಾರೆ. ನನಗೆ ನೋಟಿಸ್ ಬಂದಾಗ ನಾನು ತನಿಖೆಗೆ ಸಹಕರಿಸುವೆ ಎಂದರು.

ದೂರಿನಲ್ಲಿ ಗೋಪಾಲಕೃಷ್ಣ ಹೆಸರನ್ನೊಂದೇ ಉಲ್ಲೇಖಿಸಿದ ಕುರಿತು ಮಾತನಾಡಿದ ಅವರು, ಕುಳ್ಳ ದೇವರಾಜು ಆಗಲಿ, ಗೋಪಾಲಕೃಷ್ಣ ಆಗಲಿ ಯಾರನ್ನು ಕ್ಷಮಿಸುವುದಿಲ್ಲ. ತಪ್ಪು ಮಾಡಿದವರನ್ನು ನಾನು ಎಂದಿಗೂ ಕ್ಷಮಿಸುವುದಿಲ್ಲ. ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಹಾಗೆ ಮಾಡುತ್ತೇನೆ. ಈ ಪ್ರಕರಣದಲ್ಲಿ ಇನ್ನು ಯಾರು ಶಾಮೀಲಾಗಿದ್ದಾರೆ ಎನ್ನುವುದು ಕೆಲವೇ ದಿನಗಳಲ್ಲಿ ತಿಳಿಯುತ್ತದೆ. ತನಿಖೆಯಿಂದಾಗಿ ಸಂಪೂರ್ಣ ಮಾಹಿತಿಯೂ ಬಹಿರಂಗವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಇಂದು ಚರ್ಚೆ ನಡೆಸಲಿದ್ದೇನೆ ಎಂದರು.

Team Newsnap
Leave a Comment
Share
Published by
Team Newsnap

Recent Posts

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024