ನಾನು ಕೆ ಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಅಂತ ಹೇಳಿಯೇ ಇಲ್ಲ ಎಂದು ಸಂಸದೆ ಸುಮಲತಾ ಯೂಟನ್೯ ಹೊಡೆದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ನನ್ನ ಹೇಳಿಕೆಯನ್ನು ಬೇರೆ ರೀತಿಯಲ್ಲಿ ಅರ್ಥೈಸಲಾಗಿದೆ. ನನಗೆ ಈಗಲೂ ಗಣಿಗಾರಿಕೆಯಿಂದ ಕೆ ಆರ್ ಎಸ್ ಡ್ಯಾಂ ನಲ್ಲಿ ಬಿರುಕು ಕಾಣಿಸಿಕೊಳ್ಳುವಂತ ಆತಂಕವಿದೆ ಎಂದರು.
ಸಂಸದೆ ಸುಮಲತಾ ಈ ಹೇಳಿಕೆ ನೀಡುವ ಮೂಲಕ ತಮ್ಮ ವಿವಾದದ ಕಿಡಿಯಿಂದ ಯೂಟರ್ನ್ ಹೊಡೆದಿದ್ದಾರೆ.
ನಾನು ಕೆ ಆರ್ ಎಸ್ ನಲ್ಲಿ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದೆಯಾ ಅಂತ ಸಭೆಯಲ್ಲಿ ಕೇಳಿದ್ದೇನೆ ಅಷ್ಟೇ. ನನ್ನ ಹೇಳಿಕೆಯನ್ನೇ ಬೇರೆ ರೀತಿಯಲ್ಲಿ ಅರ್ಥೈಸಲಾಗಿದೆ ಎಂದರು.
ಸಿಬಿಐ ತನಿಖೆ ಆಗಲಿ :
ಕೆ ಆರ್ ಎಸ್ ಡ್ಯಾಂ ಸುತ್ತಮುತ್ತಲಿನ ಗಣಿಗಾರಿಕೆ ಕುರಿತಂತೆ ಸಿಬಿಐ ತನಿಖೆಯಾಗಲಿ, ಈ ಮೂಲಕ ಅಕ್ರಮ ಗಣಿಗಾರಿಕೆಯ ಕುರಿತಂತೆ ಸತ್ಯಾಸತ್ಯತೆ ಹೊರ ಬರಲಿ. ಈ ಬಗ್ಗೆ ನಾನು ಗಣಿ ಸಚಿವ ಮುರುಗೇಶ್ ನಿರಾಣಿಗೆ ಎಲ್ಲವನ್ನು ಹೇಳಿದ್ದೇನೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ