Trending

ನಾನು ಜೆಡಿಎಸ್ ಮುಟ್ಟುವುದಿಲ್ಲ – ರಮೇಶ್​​ ಜಾರಕಿಹೊಳಿ ಸ್ಪಷ್ಟ ಮಾತು

ಬೆಂಗಳೂರು: ನಮ್ಮ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಸಂಬಂಧ ಚೆನ್ನಾಗಿದೆ, ನಾನು ಯಾವುದೇ ಕಾರಣಕ್ಕೂ ಜೆಡಿಎಸ್​​ ಟಚ್​​ ಮಾಡಲ್ಲ ಎಂದು ಮಾಜಿ ಸಚಿವ ರಮೇಶ್​​ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ರಮೇಶ್​​ ಜಾರಕಿಹೊಳಿ, ನನ್ನ ಸಂಪರ್ಕದಲ್ಲಿ 16 ಮಂದಿ ಕಾಂಗ್ರೆಸ್​ ಶಾಸಕರು ಮಾತ್ರವಲ್ಲ 3 ಮಂದಿ ಜೆಡಿಎಸ್​​ ನವರು ಇದ್ದಾರೆ. ಆದರೆ, ನಾನು ಜೆಡಿಎಸ್​​ ಟಚ್​ ಮಾಡುವುದಿಲ್ಲ ಎಂದರು.

ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ನನ್ನ ಆತ್ಮೀಯರು. ನಮ್ಮಿಬ್ಬರ ನಡುವಿನ ಸಂಬಂಧ ಚೆನ್ನಾಗಿದೆ. ಹೀಗಾಗಿ ಜೆಡಿಎಸ್​ ಶಾಸಕರನ್ನು ಟಚ್​ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಹೈಕಮಾಂಡ್​ ಒಪ್ಪಿಗೆ ನೀಡಿದರೆ 16 ಮಂದಿ ಕಾಂಗ್ರೆಸ್​ ಶಾಸಕರನ್ನು ಕರೆದುಕೊಂಡು ಬರ್ತೀನಿ. ಅಂದು ನಾವು ಸಿದ್ದರಾಮಯ್ಯ್ಗಗೆ ಬೇಕಿರಲಿಲ್ಲ. ಈಗ್ಯಾಕೆ ಬೇಕು ಕಾಂಗ್ರೆಸ್​ಗೆ? ಮುಂದೆ ಸಿಎಂ ಬಸವರಾಜ್​ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.

Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024