ಜೈಲಿನಲ್ಲಿರುವ ಕೀಚಕ ಕಾಂತರಾಜುವಿಗೆ ತಾನು ಮಾಡಿರುವ ಪಾಪ ಕೃತ್ಯದ ಪಶ್ಚಾತ್ತಾಪ ಕಾಡುತ್ತಿದೆ. ಪೊಲೀಸರ ಮುಂದೆ ಕಾಂತರಾಜು ಪಶ್ಚಾತ್ತಾಪ ಪಟ್ಟು ನನ್ನಿಂದ ತಪ್ಪಾಗಿದೆ ಸಮಾಜದಲ್ಲಿ ನಾನೆಂದಿಗೂ ತಲೆ ಎತ್ತಲು ಸಾಧ್ಯವಿಲ್ಲ. ನನ್ನ ಕುಟುಂಬದ ಸ್ಥಿತಿ ಏನಾಗಿದೆಯೋ ಗೊತ್ತಿಲ್ಲ, ನಾನು ಬದುಕಲು ಅರ್ಹನಲ್ಲ ಎಂದು ಕಟುಕ ಕಾಂತರಾಜು ಪೊಲೀಸರ ಮುಂದೆ ಪಶ್ಚಾತ್ತಾಪ ಪಟ್ಟಿದ್ದಾನೆ.ಮೈಸೂರಿನ 7 ಕಡೆ ಲೋಕಾಯುಕ್ತ ದಾಳಿ: JE, ಇನ್ಸ್ಪೆಕ್ಟರ್ ಸೇರಿ ಅಧಿಕಾರಿಗಳಿಗೆ ಶಾಕ್
ಕಾಂತರಾಜು ಎಸಗಿರುವ ಅಮಾನುಷ ಕೃತ್ಯವನ್ನು ಇಡೀ ಮಾನವ ಸಂಕುಲವೇ ಖಂಡಿಸಿತು. ಆತ ಎಸಗಿರುವ ಕೃತ್ಯ ಕ್ಷಮಿಸಲು ಆಗದಂತಹದ್ದು, ಆತನನ್ನು ಗಲ್ಲಿಗೆ ಏರಿಸಬೇಕು. ಪುಟ್ಟಕಂದಮ್ಮನ ಆತ್ಮಕ್ಕೆ ಶಾಂತಿ ದೊರಕಬೇಕೆಂದ್ರೆ ಇವನ್ನು ಜೀವಂತ ಬಿಡಬಾರದೆಂದು ಆಕ್ರೋಶ
ವ್ಯಕ್ತವಾಗಿದ್ದವು. ಅಲ್ಲದೇ ಬಾಲಕಿಯ ತಂದೆ-ತಾಯಿ ಕೂಡ ಸರ್ಕಾರ ಕಠಿಣ ಶಿಕ್ಷೆ ನೀಡಬೇಕಂದು ಒತ್ತಾಯಿಸಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment