ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಆರ್ಎಸ್ಎಸ್ ಅವರಿಗೂ 40 ಪರ್ಸೆಂಟೇಜ್ ಕಮಿಷನ್ ಹೋಗುತ್ತದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.ಇದನ್ನು ಓದಿ –ಬ್ರಾಹ್ಮಣ ಅಡುಗೆ ಭಟ್ಟನಿಗೆ ನಮಸ್ಕಾರ ಎನ್ನುವ ಹಿಂದುಳಿದವನು ಶ್ರೀಮಂತನಾಗಿದ್ದರೂ ಏನ್ಲಾ ಅಂತಾರೆ: ಸಿದ್ದು
ಆರ್ಎಸ್ಎಸ್ ಟೀಕಿಸಿದರೆ ಸ್ವರ್ಗಕ್ಕೆ ಹೋಗ್ತೀವಿ ಅಂದುಕೊಂಡಿದ್ದಾರೆ. ಮುಸ್ಲಿಮರ ವೋಟು ಬರುತ್ತದೆ ಅಂದುಕೊಂಡಿದ್ದಾರೆ. ನೀವು ಮುಸಲ್ಮಾನರ ವೋಟು ತೆಗೆದುಕೊಳ್ಳಿ, ಬೇಡ ಅನ್ನೋದಿಲ್ಲ. ಆದರೆ ನನಗಂತೂ ಮುಸ್ಲಿಮರ ವೋಟು ಬೇಡ. ಈ ಹಿಂದೆಯೂ ನಾನು ಅವರ ವೋಟು ಕೇಳಿಲ್ಲ, ಕೇಳುವುದೂ ಇಲ್ಲ. ಆದರೂ ಮುಸ್ಲಿಂ ಸಮುದಾಯ ಇರುವ 60 ಬೂತ್ಗಳಲ್ಲಿ ನನಗೆ ಮೂರುವರೆ ಸಾವಿರ ವೋಟು ಬಂದಿದೆ ಎಂದಿದ್ದಾರೆ.
ಆರ್ಎಸ್ಎಸ್ ಬೈಯ್ಯದಿದ್ದರೆ ಕೆಲವರಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ. ಮೊದಲು ಸಿದ್ದರಾಮಯ್ಯ ಆರ್ಎಸ್ಎಸ್ಗೆ ಬೈಯ್ಯುತ್ತಿದ್ದರು. ಈಗ ಕುಮಾರಸ್ವಾಮಿ ಅವರಿಗೂ ಆ ಚಾಳಿ ಬಂದಿದೆ. ಆರ್ಎಸ್ಎಸ್ ಟೀಕಿಸಿದರೆ ಮುಸ್ಲಿಮರ ವೋಟು ಬರುತ್ತದೆ ಎನ್ನುವುದು ಅವರ ಭಾವನೆ ಎಂದು ಕುಟುಕಿದ್ದಾರೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment