ನಾನೂ ಕೂಡ 2023ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಕೇಳುವೆ . ಜನರ ಸೇವೆಗಾಗಿ ಚುನಾವಣೆಗೆ ನಿಲ್ತೀನಿ ಎಂದು ಕನ್ನಡದ ನಟಿ ಭಾವನಾ ಹೇಳಿದರು.
ಭಾರತ್ ಜೋಡೋ ಯಾತ್ರೆ ವೇಳೆ ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಭಾವನ ,ನಾನು ಈ ಬಾರಿ ಕಾಂಗ್ರೆಸ್ನಿಂದ ಟಿಕೆಟ್ ಕೇಳ್ತೀನಿ. ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಪ್ರಧಾನಿ ಮೋದಿಗೆ ರಾಹುಲ್ಗಾಂಧಿ ಸಮನಾದ ವ್ಯಕ್ತಿ ಎಂದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ರಾಹುಲ್ಗಾಂಧಿ ನೇತೃತ್ವದಲ್ಲಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಅದಕ್ಕಾಗಿ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲೂ ಸೆಪ್ಟೆಂಬರ್ 30 ರಿಂದ ಅ 14ರ ವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು