ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ನಿದಿ೯ಷ್ಟವಾಗಿ ಬೆಂಬಲಿಸುವಂತೆ ಬೆಂಬಲಿಗರಿಗೆ ಹೇಳಿಲ್ಲ ಎಂದರು
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ನಾನು ಈ ಚುನಾವಣೆಯಲ್ಲಿ ಇಂತಹ ಪಕ್ಷವನ್ನು ಬೆಂಬಲಿಸುವಂತೆ ಹೇಳಿಲ್ಲ . ನನ್ನ ಚುನಾವಣೆ ವೇಳೆ ಎಲ್ಲರೂ ಅವರ ಪಕ್ಷದಲ್ಲೇ ಇದ್ದು ಕೊಂಡೇ ಕೆಲಸ ಮಾಡಿ ಗೆಲ್ಲಿಸಿದ್ದಾರೆ.
ಹೀಗಾಗಿ ಅವರೆಲ್ಲರೂ ಸ್ವಾತಂತ್ರ್ಯರು. ಅವರಿಗೆ ಇಷ್ಟವಾದ ಅಭ್ಯಥಿ೯ಯ ಪರ ಕೆಲಸ ಮಾಡುತ್ತಾರೆ. ನನ್ನ ಯಾವುದೇ ಆದೇಶ ಯಾರಿಗೂ ಇಲ್ಲ ಎಂದರು
ನನಗೆ ನನ್ನ ಜಿಲ್ಲೆಯ ಅಭಿವೃದ್ದಿಗೆ ಯಾರೂ ಪ್ರಾಮಾಣಿಕ ಪ್ರಯತ್ನ ಅವರಿಗೆ ಬೆಂಬಲ ನೀಡಬಹುದು. ಅದೇ ನನ್ನ ಆಶಯ ಕೂಡ. ಬೆಂಬಲಿಗರು, ಯಾವುದೇ ಪಕ್ಷದ ಕಾರ್ಯಕತ೯ರಿಗೆ ನಿದೇ೯ಶನ ನೀಡಿಲ್ಲ ಎಂದರು.
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
- ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
- 3 ತಿಂಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಿಡುಗಡೆ
More Stories
50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ